ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್
ರಾಯಚೂರು, ನವೆಂಬರ್ 18: ಗುಲ್ವರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭಾಜನರಾಗಿದ್ದಾರೆ.
ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿರುವುದಾಗಿ ತಿಳಿದುಬಂದಿದೆ.
ಅವರ ಧಾರ್ಮಿಕ ಪಾಂಡಿತ್ಯದ ಜೊತೆಗೆ ಸಾಮಾಜಿಕ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ನೀಡಲು ತೀರ್ಮಾನ ಕೈಗೊಂಡಿರುವುದಾಗಿ ವಿವಿ ಸಿಂಡಿಕೇಟ್ ಸದಸ್ಯ ಡಾ. ಶರಣಬಸವ ಪಾಟೀಲ ಜೋಳದ ಹೆಡಗಿ ತಿಳಿಸಿದ್ದಾರೆ. ಸುಬುದೇಂಧ್ರ ಶ್ರೀಗಳು ರಾಜ್ಯದಲ್ಲಿ ಪ್ರವಾಹದ ಪ್ರಕೃತಿ ವಿಕೋಪ ಎದುರಾದ ಸಂದರ್ಭದಲ್ಲಿ ಜನರಿಗೆ ಸಹಾಯ ಹಸ್ತ ಚಾಚಿದ್ದರು. ಸಾಲ ಭಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೂ ಆರ್ಥಿಕವಾಗಿ ನೆರವು ನೀಡಿದ್ದಾರೆ.

ಅವರ ಈ ಸಮಾಜ ಸೇವೆಯನ್ನು ಗುರುತಿಸಿ ಗೌರವಾರ್ಥವಾಗಿ ಡಾಕ್ಟರೇಟ್ ನೀಡಲಾಗುತ್ತಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications