ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ ಎಂದು ರೇವಣ್ಣ ಹೇಳಿದ್ದು ಯಾರಿಗೆ?
ರಾಯಚೂರು, ಫೆಬ್ರವರಿ 14: ಸಚಿವ ಆನಂದ್ಸಿಂಗ್ಗೆ ಅರಣ್ಯ ಇಲಾಖೆ ನೀಡಿದ್ದು, ಕಳ್ಳನ ಕೈಯಲ್ಲಿ ಕೀಲಿಕೈ ನೀಡಿದಂತಾಗಿದೆ ಎಂದು ಮಾಜಿ ಸಚಿವ ಎಚ್ಎಂ ರೇವಣ್ಣ ವ್ಯಂಗ್ಯವಾಡಿದ್ದಾರೆ.
ಆನಂದ್ಸಿಂಗ್ಗೆ ಅರಣ್ಯ ಖಾತೆಯೇ ಮುಂದುವರೆದರೆ ಗಣಿ ವ್ಯವಹಾರದಲ್ಲಿ ಅರಣ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುವುದರಲ್ಲಿ ಸಂಶಯವಿಲ್ಲವೆಂದರು.
ಮೈತ್ರಿ ಸರ್ಕಾರ ರೂಪಿಸಿದ್ದ ಯೋಜನೆಗಳನ್ನು ಯಡಿಯೂರಪ್ಪ ಒಂದೊಂದಾಗಿ ರದ್ದು ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದ್ದಾರೆ.

ವಿಧಾನಸಭಾ ಪ್ರತಿಪಕ್ಷ ಸ್ಥಾನಕ್ಕೆ ಬೇಗ ಅಧ್ಯಕ್ಷರ ನೇಮಕವಾಗಬೇಕು. ಸಿದ್ದರಾಮಯ್ಯನವರೇ ಅಧ್ಯಕ್ಷರಾಗಬೇಕೆ? ಅಥವಾ ಇನ್ಯಾರಾದರೂ ಆಗಬೇಕಾ? ಎಂಬುದರ ಕುರಿತು ಹಿರಿಯರ ಅಭಿಪ್ರಾಯ ಪಡೆದಿದ್ದಾರೆ. ಇನ್ನೊಂದು ವಾರದಲ್ಲಿ ನೇಮಕವಾಗಲಿದೆ ಎಂದರು.
ಶೋಷಿತ ಸಮಾಜದಲ್ಲಿ ಮಠ ಮಾಡಿದ್ದೇವೆ. ನಾಯಕ, ಕುರುಬ ಸಮಾಜ ವಿರುದ್ಧ ದಿಕ್ಕಿನಲ್ಲಿ ಹೋಗುವ ಪರಿಪಾಠ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯದ ವಿರುದ್ಧ ವಿರುದ್ಧ ಪೋಸ್ಟ್ ಹಾಕುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.
ಎಸ್ಟಿಗೆ ಇರುವ ಮೀಸಲಾತಿಯನ್ನು ಶೇ. 3ರಷ್ಟು ಹೆಚ್ಚಿಸಬೇಕಾಗಿದೆ. ಕುರುಬ, ವಾಲ್ಮೀಕಿ ಹಾಗೂ ಮಾಲೇರ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವ ಕುರಿತು ಹಿಂದೆಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರು ಕೂಡ ಸಮಾಜದಲ್ಲಿ ನೆಮ್ಮದಿಯಾಗಿರಲಿ ಎಂಬ ಆಶಯ ನಮ್ಮದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications