ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ಯುವಕ ಸಾವು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್.30: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಯವಕ ರೇವಣಸಿದ್ದೇಶ್ವರ ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ರಾಮನಗರದಲ್ಲಿ ನಡೆದಿದೆ.

ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟಕ್ಕೆ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ಭರತ್(28) ಬೆಟ್ಟ ಹತ್ತುವ ಸಮಯದಲ್ಲಿ ಆಯಾತಪ್ಪಿ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಮ್ಯಾನ್ ಹೋಲ್‌ ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವುಮ್ಯಾನ್ ಹೋಲ್‌ ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

A young man has died from falling from the Revana Siddeshwara Betta

ಎಲ್ ಜಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಭರತ್ ಬೆಂಗಳೂರಿನ ಸುಂಕದಕಟ್ಟೆ ಪೈ ಇಂಟರ್ ನ್ಯಾಷನಲ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದನು.

ಪಾರ್ಪಿಕಲು ಬಳಿ ತಿರುವಿನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವುಪಾರ್ಪಿಕಲು ಬಳಿ ತಿರುವಿನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ರೇವಣಸಿದ್ದೇಶ್ವರ ಬೆಟ್ಟಕ್ಕೆ ಭರತ್ ಸ್ನೇಹಿತರ ಜೊತೆ ಬೈಕ್ ನಲ್ಲಿ ಬಂದಿದ್ದ. ಜನರು ಬೆಟ್ಟ ಹತ್ತಲು ಬಳಸುತ್ತಿದ್ದ ದಾರಿ ಬಿಟ್ಟು, ಇಳಿಜಾರಿನ ದಾರಿಯಲ್ಲಿ ಬೆಟ್ಟ ಹತ್ತಲು ಪ್ರಯತ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.

English summary
A young man has died from falling from the Revana Siddeshwara Betta. Incident took place at Ramanagara at 9am today. Case was registered at Ramanagara rural police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X