ಜಾನಪದ ಕಾಶಿಯಲ್ಲಿ ಸರಳ ದಸರಾ ಆಚರಣೆ; ಬೊಂಬೆ ಪ್ರದರ್ಶನ
ರಾಮನಗರ, ಅಕ್ಟೋಬರ್ 26: ಜನಪದ ಕಲೆ, ಸಂಸ್ಕೃತಿ ಮತ್ತು ವಿಶಿಷ್ಟ ಆಚರಣೆಗಳನ್ನು ನಾಡಿಗೆ ಪರಿಚಯಿಸುವಲ್ಲಿ ಹೆಸರಾಗಿರುವ, ಜನಪದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಜಾನಪದ ಲೋಕದಲ್ಲಿ ನಾಡಹಬ್ಬ ದಸರಾ ಹಬ್ಬವನ್ನು ಬನ್ನಿ ಮುರಿಯುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡಲಾಯಿತು. ಆದರೆ ಜಾನಪದ ಲೋಕದಲ್ಲಿ ವರ್ಷವಿಡೀ ದಸರಾ ಬೊಂಬೆ ಪ್ರದರ್ಶನವು ನಡೆಯುತ್ತದೆ.
ಜಾನಪದ ಪರಿಷತ್ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ತಿಮ್ಮೇಗೌಡ, ಅಧಿಕಾರಿಗಳು ಸಂಪ್ರದಾಯದಂತೆ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಾಳೆಕಂದು ಕತ್ತರಿಸುವ ಮೂಲಕ ಸರಳ ದಸರಾಗೆ ಚಾಲನೆ ನೀಡಿದರು. ನಾಡ ದೇವತೆ ಚಾಮುಂಡೇಶ್ವರಿ ತಾಯಿ ಹಾಗೂ ಆಯುಧಗಳಿಗೆ ಪೂಜೆ ಸಲ್ಲಿಸಿ, ಬನ್ನಿ ಮುರಿದು ಪ್ರವಾಸಿಗರು, ಜಾನಪದ ಲೋಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಭಾಶಯ ವಿನಿಮಯ ಮಾಡಿಕೊಂಡರು.

ಜಾನಪದ ಲೋಕದ ಮುಖ್ಯಸ್ಥರಾದ ಟಿ. ತಿಮ್ಮೇಗೌಡ, ರುದ್ರಪ್ಪ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಸುತಾ ರಾಮೇಗೌಡ, ತಾ.ಅಧ್ಯಕ್ಷ ಗೋ.ರಾ.ಶ್ರೀನಿವಾಸ್ ಸೇರಿದಂತೆ ಜಾನಪದ ಲೋಕದ ಲೋಕದ ಸಿಬ್ಬಂದಿ ಮತ್ತು ಪ್ರವಾಸಿಗರು ಸರಳ ದಸರಾ ಆಚರಣೆಗೆ ಸಾಕ್ಷಿಯಾದರು.
Recommended Video
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications