ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಡಿ.ಕೆ.ಶಿವಕುಮಾರ್ ಜಾಮೀನು ತೀರ್ಪು; ಮನೆ ದೇವರ ಮೊರೆ ಹೋದ ಡಿಕೆಶಿ ತಾಯಿ

By ರಾಮನಗರ ಪ್ರತಿನಿಧಿ
|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಬಿಡುಗಡೆಗೆ ಇಂದು ಅವರ ತಾಯಿ ಮಾಡಿದ್ದೇನು ಗೊತ್ತಾ..? | Dk shivakumar | Oneindia Kannada

ಕನಕಪುರ, ಸೆಪ್ಟೆಂಬರ್ 25: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಡಿ ಬಲೆಯಲ್ಲಿ ಸಿಲುಕಿ ತಿಹಾರ ಜೈಲು ಪಾಲಾಗಿದ್ದಾರೆ. ನ್ಯಾಯಾಲಯ ಜಾಮೀನು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಕಾದಿರಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಡಿಕೆಶಿ ಅವರಿಗೆ ಜಾಮೀನು ಮಂಜೂರು ಮಾಡಲಿ ಎಂದು ಡಿಕೆಶಿ ತಾಯಿ ದೇವರ ಮೊರೆ ಹೋಗಿದ್ದಾರೆ.

ಮಗನ ಪರಿಸ್ಥಿತಿಗೆ ಕಣ್ಣೀರು ಹಾಕಿದ ಡಿಕೆಶಿ ತಾಯಿ ಗೌರಮ್ಮಮಗನ ಪರಿಸ್ಥಿತಿಗೆ ಕಣ್ಣೀರು ಹಾಕಿದ ಡಿಕೆಶಿ ತಾಯಿ ಗೌರಮ್ಮ

ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ತಮ್ಮ ಕುಲದೈವ ನಗರದ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಡಿಕೆಶಿಗೆ ಜಾಮೀನು ಮಂಜೂರಾಗಲಿ ಎಂದು ಇಂದು ಪ್ರಾರ್ಥನೆ ಸಲ್ಲಿಸಿದರು. ಡಿಕೆಶಿ ತಾಯಿಗೆ ಡಿಕೆಶಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೊತೆಯಾದರು.

DK Shivakumar Bail Hearing Today Mother Visit Kanakapura Temple

ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ

ಡಿಕೆಶಿ ತೂಂದರೆಗೆ ಸಿಲುಕಿದಾಗ ಮತ್ತು ತಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಾಗಲೂ ತಮ್ಮ ಮನೆ ದೇವರು ಕೆಂಕೇರಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

English summary
Dk shivakumar bail hearing today. DK Shivakumar mother Gowramma has visited temple in kanakapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X