ಇಂದು ಡಿ.ಕೆ.ಶಿವಕುಮಾರ್ ಜಾಮೀನು ತೀರ್ಪು; ಮನೆ ದೇವರ ಮೊರೆ ಹೋದ ಡಿಕೆಶಿ ತಾಯಿ
Recommended Video
ಡಿ
ಕೆ
ಶಿವಕುಮಾರ್
ಬಿಡುಗಡೆಗೆ
ಇಂದು
ಅವರ
ತಾಯಿ
ಮಾಡಿದ್ದೇನು
ಗೊತ್ತಾ..?
|
Dk
shivakumar
|
Oneindia
Kannada
ಕನಕಪುರ, ಸೆಪ್ಟೆಂಬರ್ 25: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಡಿ ಬಲೆಯಲ್ಲಿ ಸಿಲುಕಿ ತಿಹಾರ ಜೈಲು ಪಾಲಾಗಿದ್ದಾರೆ. ನ್ಯಾಯಾಲಯ ಜಾಮೀನು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಕಾದಿರಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಡಿಕೆಶಿ ಅವರಿಗೆ ಜಾಮೀನು ಮಂಜೂರು ಮಾಡಲಿ ಎಂದು ಡಿಕೆಶಿ ತಾಯಿ ದೇವರ ಮೊರೆ ಹೋಗಿದ್ದಾರೆ.
ಮಗನ ಪರಿಸ್ಥಿತಿಗೆ ಕಣ್ಣೀರು ಹಾಕಿದ ಡಿಕೆಶಿ ತಾಯಿ ಗೌರಮ್ಮ
ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ತಮ್ಮ ಕುಲದೈವ ನಗರದ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಡಿಕೆಶಿಗೆ ಜಾಮೀನು ಮಂಜೂರಾಗಲಿ ಎಂದು ಇಂದು ಪ್ರಾರ್ಥನೆ ಸಲ್ಲಿಸಿದರು. ಡಿಕೆಶಿ ತಾಯಿಗೆ ಡಿಕೆಶಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೊತೆಯಾದರು.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ
ಡಿಕೆಶಿ ತೂಂದರೆಗೆ ಸಿಲುಕಿದಾಗ ಮತ್ತು ತಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಾಗಲೂ ತಮ್ಮ ಮನೆ ದೇವರು ಕೆಂಕೇರಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.
Comments
English summary
Dk shivakumar bail hearing today. DK Shivakumar mother Gowramma has visited temple in kanakapura.
Story first published: Wednesday, September 25, 2019, 9:46 [IST]