ಎಣ್ಣೆ ಏಟಲ್ಲಿ ಶಾಸಕ ಎ.ಮಂಜುಗೆ ಕುಡುಕರ ಅವಾಜ್

ರಾಮನಗರ, ಮೇ 4: ಎಣ್ಣೆ ಏಟಲ್ಲಿ ಮಾಗಡಿ ಶಾಸಕ ಎ.ಮಂಜುಗೆ ಕುಡುಕರು ಬಹಿರಂಗವಾಗಿ ಅವಾಜ್ ಹಾಕಿದ್ದಾರೆ. ರಾಮನಗರ ಜಿಲ್ಲೆ ಮಾಗಡಿಯ ಬಸವನಪಾಳ್ಯದಲ್ಲಿ ಈ ಘಟನೆ ನಡೆದಿದೆ.

ರಸ್ತೆ ಕಾಮಗಾರಿ ಸಂಬಂಧ ಪೂಜೆಗೆ ಗ್ರಾಮಕ್ಕೆ ಶಾಸಕ ಎ.ಮಂಜು ಭೇಟಿ ನೀಡಿದ್ದರು. ಈ ವೇಳೆ ಕೆಲ ಕುಡುಕರು ಶಾಸಕರ ಮೇಲೆ ಗರಂ ಆಗಿದ್ದಾರೆ. ಗ್ರಾಮದ ಹಾಲಿನ ಡೈರಿ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಲಾಕ್‌ಡೌನ್ ಸಡಿಲಿಕೆಯಿಂದ ಇಂದು ಬಾರ್ ಗಳು ಓಪನ್ ಆಗಿದ್ದು, ಎಣ್ಣೆ ಹಾಕಿದ್ದ ಮತ್ತಿನಲ್ಲಿ ಗಲಾಟೆ ನಡೆದಿದೆ.

ಬಸವನಪಾಳ್ಯದ ಹಾಲಿನ ಡೈರಿಯ ಆಡಳಿತ ಮಂಡಳಿ ಸೂಪರ್ ಸೀಡ್ ಆದ ಹಿನ್ನೆಲೆ ಈ ವಿಚಾರವಾಗಿ ಶಾಸಕ ಎ.ಮಂಜು ವಿರುದ್ಧ ಕೆಲವರು ಗರಂ ಆಗಿದ್ದಾರೆ.ಬೆಳಗ್ಗೆಯೇ ಫುಲ್ ಟೈಟ್ ಆಗಿ ಎ ಮಂಜುಗೆ ಅವಾಜ್ ಹಾಕಿದ್ದಾರೆ. ನಂತರ ಈ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

Drunk People Talks Badly Against Magadi MLA A Manju

ಘಟನೆ ಬಗ್ಗೆ ತಿಳಿದ ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲವರನ್ನ ವಿಚಾರಣೆಗೊಳಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+