ರಾಮನಗರದಲ್ಲಿ ಪೊಲೀಸರ ಮೇಲೆ ಹೂ ಮಳೆಗೆರೆದ ಸಾರ್ವಜನಿಕರು
ರಾಮನಗರ, ಏಪ್ರಿಲ್ 21: ಕೊರೊನಾ ವೈರಸ್ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಪೊಲೀಸ್ ಪಥಸಂಚಲಕ್ಕೆ ಚನ್ನಪಟ್ಟಣದ ಸಾರ್ವಜನಿಕರು ಹೂ ಮಳೆಗೆರೆದಿದ್ದಾರೆ. ಕೊರೊನಾ ವೈರಸ್ ಭೀತಿ ನಡುವೆಯೂ ಜೀವದ ಹಂಗು ತೊರೆದು ದುಡಿಯುತ್ತಿರುವ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.
Recommended Video
ರಾಮನಗರದ ಸಭೆಯಲ್ಲಿ ಕುಮಾರಸ್ವಾಮಿಯವರು ತೆಗೆದುಕೊಂಡ ತೀರ್ಮಾನವೇನು ? | Kumarswamy | Ramnagara | DC | SP
ಚನ್ನಪಟ್ಟಣ ನಗರದಲ್ಲಿ ಲಾಕ್ ಡೌನ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಪೊಲೀಸರು ವಿನೂತನ ಪ್ರಯೋಗ ಮಾಡಿದ್ದಾರೆ. ಡಿವೈಎಸ್ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಮನೆಯಿಂದ ಅನಗತ್ಯವಾಗಿ ಯಾರು ಹೊರ ಬರಬೇಡಿ ಎಂದು ಮನವಿ ಮಾಡಿದರು. ಇತ್ತ ಪೊಲೀಸರ ನಡೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಪೊಲೀಸರು ರೂಟ್ ಮಾರ್ಚ್ ಮಾಡುತ್ತ ಸಾಗುತ್ತಿದ್ದ ರಸ್ತೆಗಳಲ್ಲಿ ಸಾರ್ವಜನಿಕರು ಹೂ ಎರಚುವುದರ ಮೂಲಕ ಪೊಲೀಸರ ಕರ್ತವ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದು ಕಂಡುಬಂದಿದೆ.

ಇನ್ನು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಕಾರ್ಯಕರ್ತರ ಜತೆಗೆ ಸೇರಿ ಪೊಲೀಸರ ಮೇಲೆ ಹೂ ಎರಚುತ್ತ, ಪೊಲೀಸರ ಜಾಗೃತಿಗೆ ಅಭಿನಂದಿಸಿದರು.
More From
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications