ಜಾನಪದ ಕಾಶಿಯ ಬೆಳ್ಳಿ ಹಬ್ಬದಲ್ಲಿ ಮೇಳೈಸಿದ ಜಾನಪದ ಕಲಾ ಮೇಳ
ರಾಮನಗರ, ಫೆಬ್ರವರಿ 18: ಅಳಿವಿನಂಚಿನಲ್ಲಿರುವ ಜಾನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿರುವ ಜಾನಪದ ಲೋಕ, 25ನೇ ವರ್ಷದ ಬೆಳ್ಳಿ ಹಬ್ಬಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಾನಪದ ಲೋಕದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಾನಪದ ಕಲೆಗಳ ಪ್ರದರ್ಶನ ನೋಡುಗರ ಮನ ಸೂರೆಗೊಂಡಿತು.
ಪ್ರತಿವರ್ಷದಂತೆ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಪ್ರವಾಸಿ ಜಾನಪದ ಲೋಕೋತ್ಸವ ಕಾರ್ಯಕ್ರಮ ಈ ವರ್ಷವೂ ಅದ್ಧೂರಿಯಾಗಿ ನಡೆಯಿತು. ಅದರಲ್ಲೂ ಈ ಬಾರಿ 25ನೇ ವರ್ಷವಾದ್ದರಿಂದ ಜಾನಪದ ಲೋಕೋತ್ಸವದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವು ಕಡೆಗಳಿಂದ ಬಂದ ಕಲಾವಿದರ ತಂಡಗಳು ಪ್ರದರ್ಶನ ನೀಡಿದವು.

ತಮಿಳುನಾಡಿನ ತಪ್ಪಾಟಂ, ಕೇರಳದ ಕಳಾರಿ ಪಟ್ಟು, ಮಹಾರಾಷ್ಟ್ರದ ಲವಾಣಿ, ಕಾಸರಗೋಡಿನ ಆದಿವಾಸಿ ಪರಂಪರೆ ನೃತ್ಯ ಪ್ರದರ್ಶನ ಸೇರಿದಂತೆ ಕರ್ನಾಟಕದ ಯಕ್ಷಜಾನಪದ ಲೋಕದ ಬೆಳ್ಳಿ ಹಬ್ಬ:ಕಲಾಕ್ಷೇತ್ರದಲ್ಲಿ ಅನಾವರಣಗೊಂಡ ಸಿರಿ ಲೋಕಗಾನ, ಸೋಮನ ಕುಣಿತ, ಪಟ್ಟದ ಕುಣಿತಗಳು ನೋಡುಗರನ್ನು ಆಕರ್ಷಿಸಿದವು.

ಸಾಂಪ್ರದಾಯಿಕ ಚರ್ಮವಾದ್ಯಗಳಾದ ತಮಟೆ, ನಗಾರಿ, ಥಾರಸಿ ಸೇರಿದಂತೆ ಇನ್ನುಳಿದ ಕೆಲ ವಾದ್ಯಗಳ ನಾದ ಜನರು ತಲೆತೂಗುವಂತೆ ಮಾಡಿದ್ದವು. ಬಾಲು ಜಂಬೆಯವರು ಜಂಬೆ ವಾದ್ಯವನ್ನು ಬಹಳ ಸೊಗಸಾಗಿ ನುಡಿಸಿದರು. ಚಾಮರಾಜನಗರ ಕಲಾ ತಂಡ ಮಲೈಮಹದೇಶ್ವರನ ಹಾಡಿಗೆ ನೀಡಿದ ನೃತ್ಯ ಪ್ರದರ್ಶನ ವಾವ್ ಎನಿಸುವಂತಿತ್ತು. ದೇಸಿ ಕಲೆಗಳು ಮರೆಯಾಗುತ್ತಿರುವ ಈ ದಿನಗಳಲ್ಲಿ ಜಾನಪದ ಲೋಕ ಅವುಗಳನ್ನು ಜೀವಂತವಾಗಿರಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications