ರಾಮನಗರದಲ್ಲೂ ಹೈ ಅಲರ್ಟ್; ಪ್ರವಾಸಿ ತಾಣ, ಬಸ್ ನಿಲ್ದಾಣಗಳಲ್ಲಿ ತಪಾಸಣೆ
ರಾಮನಗರ, ಆಗಸ್ಟ್ 17: ಉಗ್ರರು ನುಸುಳಿರುವ ಶಂಕೆಯಿಂದ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹೈ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲೂ ಎಚ್ಚರಿಕೆ ರವಾನಿಸಲಾಗಿದೆ.
ಕೇಂದ್ರ ಗುಪ್ತಚರ ದಳದ ಮಾಹಿತಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆ ಎಚ್ಚರಿಕೆಯನ್ನು ರವಾನಿಸಲಾಗಿದ್ದು, ರಾಮನಗರದಲ್ಲೂ ನಾಲ್ಕು ತಾಲ್ಲೂಕುಗಳ ಪ್ರಮುಖ ಪ್ರವಾಸಿ ತಾಣಗಳು, ಸರಕಾರಿ ಬಸ್ ನಿಲ್ದಾಣಗಳಲ್ಲಿ ತಪಾಸಣೆ ನಡೆಯುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ತಪಾಸಣೆ ಕಾರ್ಯ ಕೈಗೊಂಡಿದ್ದಾರೆ.

ವರ್ಷದ ಹಿಂದೆ ರಾಮನಗರದಲ್ಲಿ ಉಗ್ರ ಮುನೀರ್ ಶೇಖ್ ಸೆರೆ ಸಿಕ್ಕಿದ್ದನು. ಅಲ್ಲದೇ ಎರಡು ಜೀವಂತ ಬಾಂಬ್ ಗಳು ಕೂಡ ರಾಮನಗರದಲ್ಲಿ ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿ ತಪಾಸಣೆ ಕೈಗೊಂಡಿದ್ದಾರೆ.
More From
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications