ರೆಸಾರ್ಟ್ ನಿಂದ ಹೊರಬಂದ ಬಗ್ಗೆ ಸ್ಪಷ್ಟನೆ ಕೊಟ್ಟ ರಾಜಶೇಖರ್ ಪಾಟೀಲ್
ರಾಮನಗರ, ಮೇ 17 : ಬಿಡದಿ ಈಗಲ್ ಟನ್ ರೆಸಾರ್ಟ್ ನಲ್ಲಿ ಇದೀಗ ಹೈಡ್ರಾಮಾವೇ ನಡೆಯುತ್ತಿದೆ. ಗಂಟೆಗಳ ಹಿಂದಷ್ಟೇ ರೆಸಾರ್ಟ್ ನಿಂದ ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಹೊರ ಬಂದಿದ್ದಾರೆ ಎನ್ನಲಾಗಿತ್ತು.
ಇವರ ಜೊತೆಗೆ ಬೆಳಗಾವಿ ಜಿಲ್ಲೆಯ ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ಹೆಬ್ಬಾಳ್ಕರ್ ಹೊರ ಬಂದಿದ್ದರು ಎಂಬ ಸುದ್ದಿ ಇತ್ತು. ತುರ್ತು ಕೆಲಸದ ನಿಮಿತ್ತ ಅವರು ಹೊರ ನಡೆದಿದ್ದರು ಎಂದು ಹೇಳಿದ್ದರೂ ರೆಸಾರ್ಟ್ ನಿಂದ ಹೊರ ತೆರಳುತ್ತಿದ್ದ ಇವರುಗಳ ಕಾರನ್ನು ಪೊಲೀಸರು ತಡೆದಿದ್ದಾರೆ.
ಪೊಲೀಸರಿಗೆ ಡಿ.ಕೆ.ಸುರೇಶ್ ಕರೆಮಾಡಿ ಕಾರು ತಡೆಯುವಂತೆ ಸೂಚಿಸಿದ್ದರಿಂದ ಸುರೇಶ್ ಸೂಚನೆ ಮೇರೆಗೆ ಗೇಟ್ ಬಳಿ ಪೊಲೀಸರು ಕಾರು ತಡೆದಿದ್ದಾರೆ. ಇದಾಗಿ 10 ನಿಮಿಷಗಳ ನಂತರ ಕೆ.ಜೆ.ಜಾರ್ಜ್, ಪ್ರಿಯಾಂಕಾ ಖರ್ಗೆ ಆಗಮಿಸಿ ರಾಜಶೇಖರ ಪಾಟೀಲ್ ಜತೆ ಮಾತುಕತೆ ನಡೆಸಿದ್ದಾರೆ.

ಇಬ್ಬರೂ ಶಾಸಕರ ಜತೆಗೆ ಮಾತನಾಡಿದ ನಂತರ ರಾಜಶೇಖರ್ ಪಾಟೀಲ್, ನನಗೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನ್ನನ್ನ ಯಾರು ತಡೆದಿಲ್ಲಾ ಎಂದು ಸ್ಪಷ್ಟನೆ ನೀಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications