ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ; ಹಬ್ಬ ಮಾಡೋಣ ಎಂದು ಹೊಲದಲ್ಲಿ ಹೆಂಡತಿಯನ್ನೇ ಕೊಂದು ಹಾಕಿದ ಗಂಡ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 17: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅರಳೆಕಟ್ಟೆ ದೊಡ್ಡಿಯಲ್ಲಿ ನಡೆದಿದೆ.

Recommended Video

ರಶ್ಮಿಕಾ ಕುಟುಂಬದ ಒಟ್ಟು ಆಸ್ತಿ ವಿವರ ಗೊತ್ತಾ? | RASHMIKA MANDANNA | IT RAID | FILMIBEAT KANNADA

ತಾಲೂಕಿನ ಗಟ್ಟೀಪುರ ಸಮೀಪದ ಅರಳೆಕಟ್ಟೆ ದೊಡ್ಡಿಯಲ್ಲಿ ಘಟನೆ ನಡೆದಿದ್ದು, ಮಾಗಡಿ ತಾಲೂಕಿನ ಸೋಲೂರಿನ ಪಾರ್ವತಿ (35) ಕೊಲೆಯಾದ ಮಹಿಳೆ. ಸ್ವಾಮಿ ಎಂಬಾತ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಹಳ್ಳದಲ್ಲಿ ಹೂತು ಹಳ್ಳದಲ್ಲಿ ಹೂತು "ಕಾಣೆ" ಎಂದರು; ಮೂರು ವರ್ಷದ ನಂತರ ಬಟಾಬಯಲಾಯ್ತು ನಾಟಕ

ಬೆಂಗಳೂರಿನಲ್ಲಿ ವಾಸವಾಗಿದ್ದ ಸ್ವಾಮಿ ಮುನಿಯಪ್ಪನ ಹಬ್ಬ ಮಾಡೋಣ ಎಂದು ತಮ್ಮ ಹುಟ್ಟೂರಾದ ಅರಳೆಕಟ್ಟೆದೊಡ್ಡಿಗೆ ಹೆಂಡತಿ ಪಾರ್ವತಿಯನ್ನು ಕರೆದುಕೊಂಡು ಬಂದಿದ್ದ.‌ ಅಂದೇ ಸಂಜೆ ಹೊಲಕ್ಕೆ ಕರೆದೊಯ್ದು ಮಾರಕಾಸ್ತ್ರದಿಂದ ತಲೆಗೆ ಹೊಡೆದಿದ್ದಾನೆ. ಬಳಿಕ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

Husband Murder Wife In Aralekatte Doddi

ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು‌ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ‌ ಮುಂದುವರಿಸಿದ್ದಾರೆ.

English summary
Husband killed his wife brutally for family dispute in aralakatte doddi in ramanagar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X