ಕಾಂಗ್ರೆಸ್ ಸೇರಿ ತಪ್ಪು ಮಾಡಿದೇನಾ ಎಂದ ಮಾಜಿ ಶಾಸಕ ಬಾಲಕೃಷ್ಣ
ರಾಮನಗರ, ಮೇ 13: ನಾನು ಕಾಂಗ್ರೆಸ್ ಪಕ್ಷ ಸೇರಿ ತಪ್ಪು ಮಾಡಿದೇನಾ ಎಂಬ ಜಿಗುಪ್ಸೆ ನನ್ನನ್ನು ಕಾಡುತ್ತಿದೆ ಎಂದು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಜಿಗಿದಿದ್ದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಸ್ವಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
Recommended Video
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಹೆಚ್.ಸಿ ಬಾಲಕೃಷ್ಣ, ""ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ. ನನ್ನನ್ನು ಗೆಲ್ಲಿಸೋದು ಕ್ಷೇತ್ರದ ಜನ ಮಾತ್ರ, ಪಕ್ಷದ ನಾಯಕರು ಬಂದು ನನ್ನ ಗೆಲ್ಲಿಸುವುದಿಲ್ಲ. ನನಗೆ ಮಂತ್ರಿ ಸ್ಥಾನದ ಅವಕಾಶ ಬಂದಾಗ ಮಾತ್ರ ನಾಯಕರ ಅವಶ್ಯಕತೆ ಇರುತ್ತೆ'' ಎಂದರು.
ರಾಮನಗರಕ್ಕೆ ನಮ್ಮ ಕುಟುಂಬ ಯಾವತ್ತೂ ಚಿರಋಣಿ ಎಂದ ಶಾಸಕಿ
ಮಾಗಡಿ ನಗರದಲ್ಲಿ ಇಂದು ಕರೆದಿದ್ದ ನನಗೆ ನನ್ನ ಕ್ಷೇತ್ರದ ಜನರೇ ಮುಖ್ಯ ಎಂದು ಕೈ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದರು. ನನ್ನನ್ನು ಬೆಳೆಸೋದು, ಉಳಿಸೋದು ಕ್ಷೇತ್ರದ ಜನರಷ್ಟೇ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ನಾಯಕರ ನಡೆ ಬೇಸರ ತಂದಿದೆ ಎಂದು ಹೇಳಿದರು.

ನಾನು ಮೊದಲು ಬಿಜೆಪಿಯಲ್ಲಿದ್ದೆ, ನಂತರ ಜೆಡಿಎಸ್ ನಲ್ಲಿದ್ದೆ. ಎರಡೂ ಪಕ್ಷವನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ಆದರೆ ಕಾಂಗ್ರೆಸ್ ನಲ್ಲಿ ನನ್ನ ಶ್ರಮಕ್ಕೆ ಬೆಲೆ ಸಿಗುತ್ತಿಲ್ಲ ಎನಿಸುತ್ತಿದೆ ಎಂದು ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರಾದ ಡಿಕೆಎಸ್ ಸಹೋದರರ ಬಗ್ಗೆ ಪರೋಕ್ಷವಾಗಿ ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications