ರಾಜಕೀಯ ಪ್ರವೇಶದ ಬಗ್ಗೆ ಚಿಂತಿಸಿಲ್ಲ ಎಂದ ನಿಖಿಲ್ ಕುಮಾರಸ್ವಾಮಿ
ರಾಮನಗರ, ಜನವರಿ 23: ನಿಖಿಲ್ ಕುಮಾರಸ್ವಾಮಿ ಅವರ ಜನ್ಮದಿನವನ್ನು ಸೋಮವಾರ ರಾತ್ರಿ ರಾಮನಗರ ತಾಲೂಕಿನ ಬಿಡದಿ ಸಮೀಪ ಇರುವ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಆಚರಿಸಿಕೊಂಡರು. ಬೆಂಗಳೂರಿನಿಂದ ಬಂದ ನಿಖಿಲ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಅಲ್ಲದೇ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಬಂದ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ತಂದಿದ್ದ ಕೇಕ್ ಗಳನ್ನು ಕತ್ತರಿಸಿದ ನಿಖಿಲ್, ಅಭಿಮಾನಿಗಳ ಜತೆಗೆ ಸಂಭ್ರಮಿಸಿದರು. ಫೋಟೋಗಾಗಿ ಮುಗಿಬಿದ್ದಿದ್ದ ಅಭಿಮಾನಿಗಳ ಜೊತೆ ಸಹ ಬಹಳ ಹೊತ್ತಿನ ತನಕ ಫೋಟೋ ತೆಗೆಸಿಕೊಂಡರು.
ಇದೇ ವೇಳೆ ಮಾತನಾಡಿದ ಅವರು, ಜಿಲ್ಲೆಯ ಜನರು ಮೊದಲಿನಿಂದಲೂ ನನಗೆ ಸಹಕಾರ ನೀಡಿದ್ದಾರೆ. ಜಾಗ್ವಾರ್ ಚಿತ್ರದ ಬಳಿಕ ಇದೀಗ ಕುರುಕ್ಷೇತ್ರ ಸಿನಿಮಾ ಮುಗಿದಿದ್ದು, ಸೀತಾರಾಮ ಕಲ್ಯಾಣ ಸಿನಿಮಾದಲ್ಲಿ ನಟಿಸ್ತಿದ್ದೇನೆ. ಸೀತಾರಾಮ ಕಲ್ಯಾಣ ಸಿನಿಮಾದ ಚಿತ್ರೀಕರಣ ಈ ತೋಟದ ಮನೆಯಲ್ಲಿ ನಲವತ್ತೈದು ದಿನಗಳ ಕಾಲ ನಡೆಯಲಿದೆ ಎಂದು ಹೇಳಿದರು.

ನನ್ನ ತಂದೆ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದ ಅವರು, ರಾಜಕೀಯ ಪ್ರವೇಶದ ಬಗ್ಗೆ ನಾನು ಚಿಂತನೆ ನಡೆಸಿಲ್ಲ, ಚಿತ್ರರಂಗದಲ್ಲಿಯೇ ಮುಂದುವರಿಯುತ್ತೇನೆ ಎಂದು ಅವರು ತಿಳಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications