ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ: ಪ್ರಜ್ಞಾ ರಾಜ್ಯಕ್ಕೆ ಪ್ರಥಮ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 6: ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದ ನಂತರ 625ಕ್ಕೆ 625 ಅಂಕ ಪಡೆದ ರಾಮನಗರ ಜಿಲ್ಲೆಯ ಮಾಗಡಿ ವಿದ್ಯಾರ್ಥಿನಿ ಪ್ರಜ್ಞಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Recommended Video

Coronaಗೆ ಜನರು ಹಿಂದೆ ಕೊಡುತ್ತಿದ್ದ ಮರ್ಯಾದೆ ಈಗ ಕೊಡುತ್ತಿಲ್ಲ | Oneindia Kannada

ರಾಮನಗರ ಜಿಲ್ಲೆಯ ಮಾಗಡಿ ಪಟ್ಟದ ವಾಸವಿ ಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಂದಾಗ 620 ಅಂಕಗಳಿಸಿದ್ದಳು. ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಐದು ಹೆಚ್ಚುವರಿ ಅಂಕಗಳನ್ನು ಗಳಿಸಿದ್ದಾಳೆ.

Karnataka SSLC Exam 2020: Prajna Gets 625 Out Of 625 After Re-evaluation

SSLC ಫಲಿತಾಂಶ: 625/625 ಗಳಿಸಿದ ವಿದ್ಯಾರ್ಥಿಗಳ ವಿವರ SSLC ಫಲಿತಾಂಶ: 625/625 ಗಳಿಸಿದ ವಿದ್ಯಾರ್ಥಿಗಳ ವಿವರ

ಕೊರೊನಾ ವೈರಸ್ ನ ಲಾಕ್ ಡೌನ್ ನಿಂದಾಗಿ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಆದ ಕಾರಣ ಹೆಚ್ಚು ಸಮಯ ಓದಲು ಅವಕಾಶವಿತ್ತು. ಹೀಗಾಗಿ ಯಾವುದೇ ಪ್ರಶ್ನೆ ಬಿಡದೆ ನಾನು ಉತ್ತರಿಸಿದ್ದೆ, ಆಗಸ್ಟ್ 10 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಾಗ 620 ಅಂಕ ಬಂದಿತ್ತು ಎಂದಿದ್ದಾಳೆ.

Karnataka SSLC Exam 2020: Prajna Gets 625 Out Of 625 After Re-evaluation

620 ಅಂಕ ಬಂದಾಗ ಅನುಮಾನಗೊಂಡು ವಿದ್ಯಾರ್ಥಿನಿ ಪ್ರಜ್ಞಾ ಮರು ಮೌಲ್ಯಮಾಪನ ಮಾಡಲು ಅರ್ಜಿ ಹಾಕಿದ್ದಳು. ಈಗ ಬಂದ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಪ್ರಜ್ಞಾ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.

English summary
Prajna a student of Vasavi High School, Magadi got State 1st place in S S L C after re evaluation. By securing 5 more marks in the re-evaluation of answer scripts, Prajna scored 625 out of 625 in the SSLC examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X