ಕೊನೆಗೂ ಟೊಯೊಟಾ ಕಾರ್ಮಿಕ ಮುಷ್ಕರ ಅಂತ್ಯ: ಟಿಕೆಎಂ ಅಧಿಕೃತ ಹೇಳಿಕೆ
ರಾಮನಗರ, ಮಾರ್ಚ್ 3: ಬರೋಬ್ಬರಿ ಮೂರು ತಿಂಗಳಿಗೂ ಹೆಚ್ಚು ದಿನಗಳ ಕಾಲ ನಡೆಯುತ್ತಿದ್ದ ರಾಮನಗರದ ಬಿಡದಿ ಟೊಯೊಟಾ ಕಂಪನಿ ಕಾರ್ಮಿಕರ ಮುಷ್ಕರ ಅಂತ್ಯಗೊಂಡಿದೆ.
ಈ ಕುರಿತು ಟಿಕೆಎಂ ವಕ್ತಾರರು ಅಧಿಕೃತ ಹೇಳಿಕೆ ನೀಡಿದ್ದು, ಟಿಕೆಎಂ ನೌಕರರ ಒಕ್ಕೂಟವು ಕರ್ನಾಟಕದ ಬಿಡದಿಯಲ್ಲಿರುವ ತನ್ನ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾರ್ಮಿಕರ ಮುಷ್ಕರವನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದೆ ಎಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮಂಗಳವಾರ ಖಚಿತಪಡಿಸಿದೆ.
""ಈಗಾಗಲೇ 3350 ನೌಕರರ ಪೈಕಿ ಬಹುತೇಕ ಸದಸ್ಯರು ಸ್ವಯಂ ಪ್ರೇರಿತರಾಗಿ ಕೆಲಸವನ್ನು ಪುನರಾರಂಭಿಸಿದ್ದರು, ಆದರೆ, ಕಾರ್ಮಿಕ ಮುಷ್ಕರವು ಮಂಗಳವಾರ (ಮಾ.2) ರಂದು ಅಧಿಕೃತವಾಗಿ ಕೊನೆಗೊಂಡಿದೆ. ಎಲ್ಲ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಕರ್ನಾಟಕ ಸರ್ಕಾರ ಮತ್ತು ಕಾರ್ಮಿಕ ಇಲಾಖೆಗೆ ಟಿಕೆಎಂ ಕೃತಜ್ಞತೆ ಸಲ್ಲಿಸುತ್ತದೆ'' ಎಂದಿದ್ದಾರೆ.

ಇದಲ್ಲದೆ, ಮಾ.1ರಂದು ಟಿಕೆಎಂ ಸದಸ್ಯರು ನೀಡಿದ ವರದಿಯನ್ನು ಟಿಕೆಎಂ ಒಪ್ಪಿಕೊಂಡಿದೆ. 2021ರ ಮಾ.5 ರೊಳಗೆ ಕೆಲಸಕ್ಕೆ ಮರಳಬೇಕು ಮತ್ತು ಭವಿಷ್ಯದ ಪರಸ್ಪರ ನಂಬಿಕೆಯ ಆಧಾರದ ಮೇಲೆ ಪರಸ್ಪರ ನಂಬಿಕೆಯನ್ನು ಆಧರಿಸಿ ದೈನ್ಯತೆಗಳನ್ನು ಖಾತರಿಪಡಿಸಿಕೊಳ್ಳುವ ಮತ್ತು ಪರಸ್ಪರ ತಿಳುವಳಿಕೆಯ ನಿಯಮಗಳನ್ನು ಗೌರವಿಸುವಂತೆ ಇತರ ಎಲ್ಲಾ ಸದಸ್ಯರಿಗೆ ಕಂಪನಿಯು ಅಂತಿಮ ಮನವಿಯನ್ನೂ ಸಹ ನೀಡಿದೆ.

""ಟಿಕೆಎಂನ ಸುದೀರ್ಘ ಇತಿಹಾಸದುದ್ದಕ್ಕೂ, ಕಂಪನಿಯು ಅವರ ಬಲಿಷ್ಠ ಜನಸ್ನೇಹಿ ಸಂಸ್ಕೃತಿ ಮತ್ತು ಅಭಿವೃದ್ಧಿಯ ಬದ್ಧತೆಗೆ ಮನ್ನಣೆಯನ್ನು ನೀಡಿದೆ. ಈ ಮೌಲ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಟಿಕೆಎಂ ಸಹಕಾರ, ವಿಶ್ವಾಸ, ಶಿಸ್ತು ಮತ್ತು ಪರಸ್ಪರ ಗೌರವದ ಆಧಾರದ ಮೇಲೆ ಸಂಬಂಧಗಳನ್ನು ಬೆಳೆಸುವ ಮೂಲಕ ಈ ಮೌಲ್ಯ ವ್ಯವಸ್ಥೆಯನ್ನು ಬಲಪಡಿಸಲು ಶ್ರಮಿಸಲಿದೆ'' ಎಂದು ಟಿಕೆಎಂ ವಕ್ತಾರರು ಹೇಳಿದ್ದಾರೆ.
Recommended Video
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications