ಜಮೀನು ವಿವಾದದಲ್ಲಿ ಸಂಬಂಧಿಯಿಂದಲೇ ಗುಂಡೇಟು; ಆಸ್ಪತ್ರೆಗೆ ದಾಖಲು
ರಾಮನಗರ, ಆಗಸ್ಟ್ 4: ಜಮೀನು ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಗುಂಡೇಟು ಬಿದ್ದ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಸಮೀಪದ ದೊಡ್ಡೇರಿ ಕಾಲೋನಿಯಲ್ಲಿ ಭಾನುವಾರ ನಡೆದಿದೆ. ಕುಮಾರನಾಯ್ಕ್ ಎಂಬುವವರಿಗೆ ಸಂಬಂಧಿ ಚಂದ್ರನಾಯ್ಕ್ ನಿಂದ ಗುಂಡೇಟು ಬಿದ್ದಿದೆ.
ಡಬಲ್ ಬ್ಯಾರೆಲ್ ಬಂದೂಕಿನಿಂದ ವ್ಯಕ್ತಿಗೆ ಗುಂಡು ಬಿದ್ದಿದೆ. ಜಮೀನಿನ ಬಳಿ ಗುಂಡು ಹಾರಿಸಿ ಹತ್ಯೆಗೆ ಯತ್ನ ನಡೆದಿದೆ. ಕುಮಾರನಾಯ್ಕ್ ತೊಡೆಗೆ ಗುಂಡೇಟು ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜರಾಜೇಶ್ವರಿ ಆಸ್ಪತ್ರೆಗೆ ಕುಮಾರನಾಯ್ಕ್ ಅವರನ್ನು ರವಾನೆ ಮಾಡಲಾಗಿದೆ. ಗುಂಡು ಹಾರಿಸಿದ ಚಂದ್ರನಾಯ್ಕ್ ಪರಾರಿ ಆಗಿದ್ದಾನೆ.

ಕುಮಾರನಾಯ್ಕ್ ನ ಹತ್ಯೆ ಮಾಡಲು ಯತ್ನಿಸಿದಾಗ ಕುಮಾರನಾಯ್ಕ್ ನ ಸಂಬಂಧಿಕರು ಚಂದ್ರನಾಯ್ಕ್ ಮೇಲೆ ಹಲ್ಲೆ ಮಾಡಿದ್ದಾರೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಂದಹಾಗೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿ ಆಗಿತ್ತು.
More From
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications