ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಂಡರ್ ಲಾ ಗೆ ನುಗ್ಗಿದ ಚಿರತೆ: ಪ್ರವಾಸಿಗರಲ್ಲಿ ಆತಂಕ

|
Google Oneindia Kannada News

ರಾಮನಗರ, ಫೆಬ್ರವರಿ 28 : ಬಿಡದಿ ಬಳಿಯ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನೊಳಗೆ ಚಿರತೆ ನುಗ್ಗಿದ್ದು ಪ್ರವಾಸಿಗರು, ಸ್ಥಳೀಯರು, ವಂಡರ್ ಲಾ ಸಿಬ್ಬಂದಿ ಆತಂಕಗೊಂಡಿದ್ದಾರೆ.

ಬುಧವಾರ ಮಧ್ಯಾಹ್ನ ರಾಮನಗರ ಜಿಲ್ಲೆಯ ಮಂಚನಾಯಕನಹಳ್ಳಿಯಲ್ಲಿರುವ ವಂಡರ್ ಲಾ ದೊಳಗೆ ಚಿರತೆಯೊಂದು ನುಗ್ಗಿದೆ. ಚಿರತೆ ನೋಡಿದ ಪ್ರವಾಸಿಗರು, ಮಕ್ಕಳು ಆತಂಕಕ್ಕೀಡಾಗಿದ್ದಾರೆ. ಅಲ್ಲಿಂದ ಹೊರ ಬರಲೂ ಆದರೆ ಕಷ್ಟ ಪಡುತ್ತಿದ್ದಾರೆ.

ತುಮಕೂರಿನಲ್ಲಿ 'ಆಪರೇಷನ್ ಚಿರತೆ', ಅಸಹಾಯಕ ಅರಣ್ಯ ಇಲಾಖೆತುಮಕೂರಿನಲ್ಲಿ 'ಆಪರೇಷನ್ ಚಿರತೆ', ಅಸಹಾಯಕ ಅರಣ್ಯ ಇಲಾಖೆ

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಧಾವಿಸಿದ್ದು ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leopard rushes into Wonderla: creates Havoc

ವಂಡರ್ ಲಾ ಸಮೀಪದಲ್ಲಿರುವ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಿರತೆ ವಂಡರ್ ಲಾ ಗೆ ನುಗ್ಗಿದೆ ಎಂದು ಹೇಳಲಾಗುತ್ತಿದೆ.

English summary
A Leopard rushed into Wonderla in Ramanagara district on Wednesday afternoon. Police and forest officials have been rushed to the place and taking out an operation to catch the same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X