ಮಾಜಿ ಶಾಸಕ ಬಾಲಕೃಷ್ಣ ಕುಟುಂಬ ಕೊರೊನಾದಿಂದ ಸೇಫ್
ಬೆಂಗಳೂರು, ಜೂನ್ 25: ಮಾಗಡಿ ಮಾಜಿ ಶಾಸಕ ಎಚ್ ಸಿ ಬಾಲಕೃಷ್ಣ ಅವರ ಮಗಳಿಗೆ ಕೊರೊನಾ ವೈರಸ್ ತಗುಲಿತ್ತು. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದ ರಚನಾಗೆ ಸೋಂಕು ದೃಢಪಟ್ಟಿತ್ತು.
Recommended Video
ಈ ಹಿನ್ನೆಲೆ ಬಾಲಕೃಷ್ಣ ಅವರ ಕುಟುಂಬ ಸದಸ್ಯರಿಗೂ ಸೋಂಕು ತಗುಲಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಆದ್ರೀಗ, ಬಾಲಕೃಷ್ಣ ಹಾಗೂ ಅವರ ಕುಟುಂಬ ಸದಸ್ಯರ ಕೊರೊನಾ ವರದಿ ಹೊರಬಿದ್ದಿದ್ದು, ಎಲ್ಲರಿಗೂ ನೆಗಿಟಿವ್ ಬಂದಿದೆ.
ಈ ವಿಷಯ ಕುರಿತು ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಎಚ್ ಸಿ ಬಾಲಕೃಷ್ಣ ''ಎಲ್ಲರಿಗೂ ನನ್ನ ನಮಸ್ಕಾರಗಳು, ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ನಿಮ್ಮೆಲ್ಲರ ಗಮನಕ್ಕೆ, ನಮ್ಮ ಕುಟುಂಬದಲ್ಲಿ (ಕೋವಿಡ್-19) ಸೋಂಕು ಕಂಡುಬಂದ ಸಂದರ್ಭದಲ್ಲಿ ನಮ್ಮ ಕುಟುಂಬದ ಎಲ್ಲರೂ ಕೂಡ ಪರೀಕ್ಷೆಗೆ ಒಳಪಟ್ಟಾಗ. ನನ್ನ ಹಾಗೂ ಸೋದರ ಅಶೋಕ್ ರವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಮತ್ತು ಉಳಿದೆಲ್ಲ ಕುಟುಂಬಸ್ಥರ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿರುತ್ತದೆ'' ಎಂದು ಮಾಹಿತಿ ನೀಡಿದ್ದಾರೆ.
ಎಲ್ಲರಿಗೂ ನನ್ನ ನಮಸ್ಕಾರಗಳು,
— HC Balakrishna (@HCBalakrishna1) June 25, 2020
ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ನಿಮ್ಮೆಲ್ಲರ ಗಮನಕ್ಕೆ,ನಮ್ಮ ಕುಟುಂಬದಲ್ಲಿ (ಕೋವಿಡ್-19) ಸೋಂಕು ಕಂಡುಬಂದ ಸಂದರ್ಭದಲ್ಲಿ ನಮ್ಮ ಕುಟುಂಬದ ಎಲ್ಲರೂ ಕೂಡ ಪರೀಕ್ಷೆಗೆ ಒಳಪಟ್ಟಾಗ. ನನ್ನ ಹಾಗೂ ಸೋದರ ಅಶೋಕ್ ರವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

''ನನ್ನ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿ ವರ್ಗದವರಿಗೂ ಹಾಗೂ ಅವರ ಕುಟುಂಬದವರಿಗೆ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ, ಅವರ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದಿದೆ. ಯಾವುದೇ ತೊಂದರೆ ಆಗಿರುವುದಿಲ್ಲ ಎಂದು ಈ ವಿಷಯವನ್ನು ತಮ್ಮಲ್ಲಿ ಹಂಚಿಕೊಳ್ಳಲು ಇಚ್ಚಿಸುತ್ತೇನೆ'' ಎಂದು ಹೇಳಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications