'ಯಾತ್ರಾರ್ಥಿಗಳು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲು ಏಜೆನ್ಸಿಯವರೇ ಕಾರಣ'
ರಾಮನಗರ, ಜುಲೈ.03: ಮಾನಸ ಸರೋವರ ಯಾತ್ರೆಗೆ ಹೋಗಿದ್ದ ಯಾತ್ರಾರ್ಥಿಗಳು ಹವಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಘಟನೆ ನೇಪಾಳದ ಸಿಕೋಟ್ ನಲ್ಲಿ ನಡೆದಿದ್ದು, ರಾಮನಗರ, ಮಂಡ್ಯ, ಮೈಸೂರಿನ 250 ಮಂದಿ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ಚನ್ನಪಟ್ಟಣದ ಕೋಟೆ ಬಡಾವಣೆಯ ಶಿವರಾಮು, ರಾಂಪುರ ಗ್ರಾಮದ ಮಲ್ಲೇಶ್, ಬೇವೂರು ಗ್ರಾಮದ ರಾಮಕೃಷ್ಣ, ನಾಗವಾರ ಗ್ರಾಮದ ರಂಗಸ್ವಾಮಿ ಕಳೆದ ತಿಂಗಳು 21ರಂದು ಯಾತ್ರೆಗೆ ತೆರಳಿದ್ದರು.
ಮೂರು ದಿನಗಳ ಹಿಂದೆಯೇ ಬೇವೂರಿನ ರಾಮಕೃಷ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವರು ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಾಸ್ಸಾಗಿದ್ದರು. ಇದೀಗ ಚನ್ನಪಟ್ಟಣ ಮೂಲದ ಮೂರು ಜನ ಯಾತ್ರಾರ್ಥಿಗಳು ಸಿಕೋಟ್ ನಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

275 ಜನ ಯಾತ್ರಾರ್ಥಿಗಳು 40 ಜನರಿರುವ ಹೋಟೆಲ್ ನಲ್ಲಿ ವಾಸ್ತವ ಹೂಡಿದ್ದು, ಏಜೆನ್ಸಿ ಅವರ ಬೇಜಾವಬ್ದಾರಿತನದಿಂದ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರಂತೆ. ಹೌದು. ಯಾತ್ರೆಯನ್ನು ಅರ್ಧಕ್ಕೆ ಮೊಟುಕುಗಳಿಸಿ ವಾಪಾಸ್ಸಾದ ರಾಮಕೃಷ್ಣ ಹೇಳುವಂತೆ, ಏಜೆನ್ಸಿಯವರು ಯಾತ್ರಾರ್ಥಿಗಳು ಸರಿಯಾಗಿ ಪ್ರತಿಕ್ರಿಯಿಸುವುದಿಲ್ಲ.
ಸರಿಯಾದ ಊಟವಿಲ್ಲದೆ ಸಂಕಷ್ಟ ಅನುಭವಿಸಿದೆವು ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಇನ್ನು ಯಾತ್ರಾರ್ಥಿಗಳ ಸಂಬಂಧಿಕರು ಕಳೆದ ಮೂರು ದಿನಗಳ ಹಿಂದೆ ಫೋನ್ ಮಾಡಿ ಮಾತನಾಡಿದ್ದು ಬಿಟ್ಟರೆ, ಮತ್ತೆ ಸಂರ್ಪಕಕ್ಕೆ ಸಿಗುತ್ತಿಲ್ಲ, ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಆತಂಕಕ್ಕೆ ಸಂಬಂಧಿಕರು ಒಳಗಾಗಿದ್ದು, ಸುದ್ದಿಗೋಷ್ಠಿ ನಡೆಸಿ ಸರ್ಕಾರ ಯಾತ್ರಾರ್ಥಿಗಳ ರಕ್ಷಣೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications