'ಯಾತ್ರಾರ್ಥಿಗಳು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲು ಏಜೆನ್ಸಿಯವರೇ ಕಾರಣ'
ರಾಮನಗರ, ಜುಲೈ.03: ಮಾನಸ ಸರೋವರ ಯಾತ್ರೆಗೆ ಹೋಗಿದ್ದ ಯಾತ್ರಾರ್ಥಿಗಳು ಹವಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಘಟನೆ ನೇಪಾಳದ ಸಿಕೋಟ್ ನಲ್ಲಿ ನಡೆದಿದ್ದು, ರಾಮನಗರ, ಮಂಡ್ಯ, ಮೈಸೂರಿನ 250 ಮಂದಿ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ಚನ್ನಪಟ್ಟಣದ ಕೋಟೆ ಬಡಾವಣೆಯ ಶಿವರಾಮು, ರಾಂಪುರ ಗ್ರಾಮದ ಮಲ್ಲೇಶ್, ಬೇವೂರು ಗ್ರಾಮದ ರಾಮಕೃಷ್ಣ, ನಾಗವಾರ ಗ್ರಾಮದ ರಂಗಸ್ವಾಮಿ ಕಳೆದ ತಿಂಗಳು 21ರಂದು ಯಾತ್ರೆಗೆ ತೆರಳಿದ್ದರು.
ಮೂರು ದಿನಗಳ ಹಿಂದೆಯೇ ಬೇವೂರಿನ ರಾಮಕೃಷ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವರು ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಾಸ್ಸಾಗಿದ್ದರು. ಇದೀಗ ಚನ್ನಪಟ್ಟಣ ಮೂಲದ ಮೂರು ಜನ ಯಾತ್ರಾರ್ಥಿಗಳು ಸಿಕೋಟ್ ನಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

275 ಜನ ಯಾತ್ರಾರ್ಥಿಗಳು 40 ಜನರಿರುವ ಹೋಟೆಲ್ ನಲ್ಲಿ ವಾಸ್ತವ ಹೂಡಿದ್ದು, ಏಜೆನ್ಸಿ ಅವರ ಬೇಜಾವಬ್ದಾರಿತನದಿಂದ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರಂತೆ. ಹೌದು. ಯಾತ್ರೆಯನ್ನು ಅರ್ಧಕ್ಕೆ ಮೊಟುಕುಗಳಿಸಿ ವಾಪಾಸ್ಸಾದ ರಾಮಕೃಷ್ಣ ಹೇಳುವಂತೆ, ಏಜೆನ್ಸಿಯವರು ಯಾತ್ರಾರ್ಥಿಗಳು ಸರಿಯಾಗಿ ಪ್ರತಿಕ್ರಿಯಿಸುವುದಿಲ್ಲ.
ಸರಿಯಾದ ಊಟವಿಲ್ಲದೆ ಸಂಕಷ್ಟ ಅನುಭವಿಸಿದೆವು ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಇನ್ನು ಯಾತ್ರಾರ್ಥಿಗಳ ಸಂಬಂಧಿಕರು ಕಳೆದ ಮೂರು ದಿನಗಳ ಹಿಂದೆ ಫೋನ್ ಮಾಡಿ ಮಾತನಾಡಿದ್ದು ಬಿಟ್ಟರೆ, ಮತ್ತೆ ಸಂರ್ಪಕಕ್ಕೆ ಸಿಗುತ್ತಿಲ್ಲ, ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಆತಂಕಕ್ಕೆ ಸಂಬಂಧಿಕರು ಒಳಗಾಗಿದ್ದು, ಸುದ್ದಿಗೋಷ್ಠಿ ನಡೆಸಿ ಸರ್ಕಾರ ಯಾತ್ರಾರ್ಥಿಗಳ ರಕ್ಷಣೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications