ಚಲುವರಾಯಸ್ವಾಮಿ ಅವರನ್ನು ಸುಮ್.. ಸುಮ್ನೆ ಟಾರ್ಗೆಟ್ ಮಾಡ್ತಾರೆ: ರಾಮನಗರ ಶಾಸಕ
ರಾಮನಗರ, ಆಗಸ್ಟ್, 07: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳ ಪತ್ರ ವಿಚಾರವಾಗಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ಇದು ಸತ್ಯಕ್ಕೆ ದೂರವಾರ ವಿಚಾರವಾಗಿದೆ. ಚಲುವರಾಯಸ್ವಾಮಿ ಅವರು ಉತ್ತಮ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದರು.
ಅವರಿಗೆ ಆತರಹದ ರಾಜಕರಣದ ಅವಶ್ಯಕತೆ ಇಲ್ಲ. ವಿನಾಕಾರಣ ಯಾರೋ ಆರೋಪ ಮಾಡಿದ್ದಾರೆ. ಹಿಂದೆಯೂ ಸಹ ಕಂಡಕ್ಟರ್ ಒಬ್ಬರ ಆತ್ಮಹತ್ಯೆ ವಿಚಾರವಾಗಿ ಕೂಡ ವಿಧಾನಸಭೆಯಲ್ಲಿ ಅವರ ವಿರುದ್ಧ ಮಾತನಾಡಿದ್ದರು. ನಾವು ನಮಗೆ ಬೇಕಾದವರಿಗೆ ಟ್ರಾನ್ಸ್ಫರ್ಗೆ ಲೆಟರ್ ಕೊಡುತ್ತೇವೆ. ಆದರೆ ಅದೊಂದೇ ವಿಚಾರವನ್ನ ಇಟ್ಟುಕೊಂಡು ಸದನದಲ್ಲಿ ಹೇಗೆ ಅವರ ಮೇಲೆ ಮುಗಿಬಿದ್ದರು ನೀವೆ ನೋಡಿದ್ದೀರಿ ಎಂದರು.

ಈಗ ಬಂದಿರುವ ಆರೋಪವು ಸುಳ್ಳು. ಯಾರು ಚಲುವರಾಯಸ್ವಾಮಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ.ಅಧಿಕಾರ ಸಿಗಲಿಲ್ಲ ಅಂತಾ ಹೀಗೆಲ್ಲ ಮಾಡೋದು ಶೋಭೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಳದೆ ಶಾಸಕ ಇಕ್ಬಾಲ್ ಹುಸೇನ್ ಆರೋಪಿಸಿದರು.
ನಾನು ಯಾರ ಹೆಸರನ್ನು ಹೇಳುವುದಿಲ್ಲ. ಅಧಿಕಾರಿಗಳು ಪತ್ರ ಬರಿದಿದ್ದರಾ? ಅಥವಾ ಯಾರಾದರೂ ಬರೆಸಿದ್ದರಾ? ಎಂಬುದು ತನಿಖೆ ಆದ ಮೇಲೆ ಸತ್ಯಾಸತ್ಯೆತೆ ಏನೆಂದು ಗೊತ್ತಾಗಲಿದೆ ಎಂದು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications