ಸಿಕ್ಕ ಪ್ರಸಾದ ಸ್ವೀಕರಿಸಬೇಕು: ಡಿ.ಕೆ. ಶಿವಕುಮಾರ್ ಸಲಹೆ
Recommended Video

ರಾಮನಗರ, ಏಪ್ರಿಲ್ 16: ಪಕ್ಷದಲ್ಲಿ ಯಾರಿಗೂ ಯಾವುದೇ ವೈಮನಸ್ಯವಿಲ್ಲ. ಪ್ರತಿಯೊಬ್ಬರು ಏನು ಪ್ರಸಾದ ಸಿಗುತ್ತದೆ ಅದನ್ನು ಸ್ವೀಕರಿಸಿ ಕೆಲಸ ಮಾಡಬೇಕೆಂದು ಟಿಕೆಟ್ ವಂಚಿತರಿಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದರು.
ಕನಕಪುರದಲ್ಲಿ ಭಾನುವಾರ ಸಂಜೆ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿ ಮಾತನಾಡಿದ ಅವರು ಇರುವ ಒಂದು ಚೇರ್ ಹಂಚಿಕೊಳ್ಳಬೇಕು. ನನಗೂ ಮಂತ್ರಿಸ್ಥಾನ ಸಿಕ್ಕಿರಲಿಲ್ಲ. ಸುಮ್ಮನೆ ಕೂತಿರಲಿಲ್ವಾ. ರಾಮಸ್ವಾಮಿಯವರು ನಮ್ಮ ಪಕ್ಷದ ನಾಯಕರು. ನನ್ನನ್ನ ದೂರುವುದು ಸಹಜ. ಅದರಿಂದ ನನಗೇನು ಬೇಜಾರಿಲ್ಲ ಎಂದು ತಿಳಿಸಿದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಸರ್ವೇ ಮಾಡಿರುವ ಪ್ರಕಾರ ಯಾರಿಗೆ ಜನಪ್ರಿಯತೆಯಿದೆ, ಯಾರು ನಿಂತ್ರೆ ಗೆಲ್ತಾರೆ ಎನ್ನುವ ಆಧಾರದ ಮೇಲೆ ಟಿಕೇಟ್ ತೀರ್ಮಾನ ಮಾಡಲಾಗಿದೆ. ಭಿನ್ನಮತದಿಂದ ಏನು ಪ್ರಯೋಜನವಿಲ್ಲ. ತಾಳ್ಮೆಯಿಂದ ಕಾಯಬೇಕು. ಎಷ್ಟೋ ಜನ ಮಂತ್ರಿಗಳನ್ನ ಬದಲಾವಣೆ ಮಾಡಲಾಯ್ತು. ಈಗ ಅವರೆಲ್ಲಾ ಒಟ್ಟಿಗೆ ಕೆಲಸ ಮಾಡ್ತಿಲ್ವಾ, ಅಭ್ಯರ್ಥಿಗಳಾಗಿಲ್ವಾ ಎಂದು ಪ್ರಶ್ನಿಸಿದರು.

ಶರದ್ ಪವಾರ್ ಹಾಗು ಚಂದ್ರಬಾಬು ನಾಯ್ಡು ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications