ನಮ್ಮ ಕುಟುಂಬ ಯಾವತ್ತೂ ಸೋಲಿನಿಂದ ಕುಗ್ಗಿಲ್ಲ; ಎಚ್ ಡಿಕೆ
ರಾಮನಗರ, ಜೂನ್ 10: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ರಾಜ್ಯಸಭೆ ಪ್ರವೇಶದ ಕುರಿತು ಪ್ರತಿಕ್ರಿಯಿಸಿದ ಎಚ್.ಡಿ.ಕುಮಾರಸ್ವಾಮಿ, "ನಮ್ಮ ಕುಟುಂಬ ಯಾವತ್ತೂ ಸೋಲಿಗೆ ಕುಗ್ಗಿಲ್ಲ, ಗೆಲುವಿಗೆ ಹಿಗ್ಗಿಲ್ಲ. ಜನರ ಸೇವೆಗಾಗಿ ಇರುವ ಕುಟುಂಬ ನಮ್ಮದು" ಎಂದಿದ್ದಾರೆ.
Recommended Video
ಚನ್ನಪಟ್ಟಣ- ಕೆಸ್ತೂರು ರಾಜ್ಯ ಹೆದ್ದಾರಿಯ ತಿಟ್ಟಮಾನಹಳ್ಳಿ ಗ್ರಾಮದ ಬಳಿ ಹಾದು ಹೋಗಿರುವ NH-275 ಹೈವೆಯಲ್ಲಿ ಎಕ್ಸಿಟ್ ಪೋಲ್ ವಿಚಾರವಾಗಿ ಸ್ಥಳಕ್ಕೆ ಭಟಿ ನೀಡಿ ಎನ್.ಎಚ್.ಅಧಿಕಾರಗಳು ಮತ್ತು ಗ್ರಾಮಸ್ಥರೂಂದಿಗೆ ಸಮಾಲೋಚನೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

"ಎಚ್.ಡಿ.ದೇವೇಗೌಡರ ರಾಜ್ಯಸಭೆ ಪ್ರವೇಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮಾಡಿರುವ ಕುಚೋದ್ಯಗಳನ್ನು ಗಮನಿಸಿದ್ದೇನೆ. ದೇವೇಗೌಡರು ರಾಜ್ಯಸಭೆ ಚುನಾವಣೆಗೆ ಪ್ರವೇಶ ದೇವರ ಇಚ್ಛೆ. ಅವರು ಈ ಹಿಂದೆಯೇ ಲೋಕಸಭೆಯಲ್ಲಿ ವಿದಾಯ ಹೇಳಿದ್ದರು. ಇದೇ ನನ್ನ ಕೊನೆಯ ಭಾಷಣ ಎಂದಿದ್ದರು. ನಂತರ ಜನರ ಒತ್ತಾಯಕ್ಕೆ ಮಣಿದು ತುಮಕೂರಿನಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದರು. ಆದರೆ ಅಲ್ಲಿಯ ಜನರು ಚುನಾವಣೆಯಲ್ಲಿ ಸೋಲಿಸಿದರು. ಈಗ ಅವರ ಅನುಭವದ ದೃಷ್ಟಿಯಿಂದ ರಾಜ್ಯಸಭೆಗೆ ಹೋಗಿದ್ದಾರೆ. ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಧಾನಿಯ ಮುಂದೆ ಗಟ್ಟಿ ಧ್ವನಿ ಬೇಕಿದೆ. ಹಾಗಾಗಿ ದೇವೇಗೌಡರು ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ, ಇದರಲ್ಲಿ ಬೇರೆ ಉದ್ದೇಶ ಇಲ್ಲ" ಎಂದು ಹೇಳಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications