ರಾಮನಗರದಲ್ಲಿ 3 ಪಕ್ಷಗಳ ಜಿದ್ದಾಜಿದ್ದಿ... ಘಟಾನುಘಟಿಗಳ ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ!
ರಾಮನಗರ: ರಾಮನಗರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಮೊದಲಿನಿಂದಲೂ ಮೇಲುಗೈ ಸಾಧಿಸುತ್ತಿವೆ. ಆದರೆ ಈ ಬಾರಿ ಬಿಜೆಪಿ ಕೂಡ ತನ್ನ ಗಟ್ಟಿ ಪೈಪೋಟಿ ನೀಡಲು ನಿರ್ಧರಿಸಿದ್ದು, ರಾಮನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಪೈಪೋಟಿ ಮುಂದುವರೆದಿದೆ.
ಈ ಬಾರಿಯ ಚನ್ನಪಟ್ಟಣ, ಕನಕಪುರ, ರಾಮನಗರ ಕ್ಷೇತ್ರಗಳ ಫಲಿತಾಂಶವು ಸಾಕಷ್ಟು ಚರ್ಚೆಯಾಗಿದೆ. ಏಕೆಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಚಿವ ಆರ್.ಅಶೋಕ್, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಮಾಜಿ ಸಚಿವ ಸಿಪಿ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ.

ಸದ್ಯ ಮೊದಲ ಸುತ್ತಿನ ಮತ ಎಣಿಕೆ ಬಳಿಕ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ (ಬಿಜೆಪಿ) ಮುನ್ನಡೆ, ಕನಕಪುರದಲ್ಲಿ ಡಿಕೆ ಶಿವಕುಮಾರ್ (ಕಾಂಗ್ರೆಸ್) ಮುನ್ನಡೆ, ಮಾಗಡಿಯಲ್ಲಿ ಮಂಜುನಾಥ್ (ಜೆಡಿಎಸ್)ಮುನ್ನಡೆ, ರಾಮನಗರ ನಿಖಿಲ್ ಕುಮಾರ ಸ್ವಾಮಿ (ಜೆಡಿಎಸ್)ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಒಟ್ಟಾರೆ ಈ ಬಾರಿ ಶೇ. 85.04ರಷ್ಟು ಮತದಾನವಾಗಿದೆ. ಚನ್ನಪಟ್ಟಣದಲ್ಲಿ ಶೇ.85.27, ಮಾಗಡಿ ಶೇ.86.18, ಕನಕಪುರದಲ್ಲಿ ಶೇ.84.52 ಹಾಗೂ ರಾಮನಗರದಲ್ಲಿ ಶೇ.84.09ರಷ್ಟು ಮತದಾನವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications