ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದುವೆಯಿಂದ ಹಿಂದಿರುಗುವಾಗ ಅಪಘಾತ: ಮೂವರು ಸ್ಥಳದಲ್ಲೇ ಸಾವು

|
Google Oneindia Kannada News

ರಾಮನಗರ, ಜೂನ್ 23: ಮದುವೆ ಮನೆಯಿಂದ ಹಿಂದಿರುಗುವಾಗ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರದ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ಅಡ್ಡ ಬಂದ ಮಂಗಳಮುಖಿ, ಮುಂದೇನಾಯ್ತು? ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ಅಡ್ಡ ಬಂದ ಮಂಗಳಮುಖಿ, ಮುಂದೇನಾಯ್ತು?

ಇವರೆಲ್ಲ ಮಾಗಡಿಯ ಕರೇನಹಳ್ಳಿಯ ಮದವೆಗೆ ಹೋಗಿದ್ದರು. ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಸಂಬಂಧಿಕರ, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Three dies as speeding car hits tree

ಮದುವೆ ಮನೆಯಿಂದ ಮುಂಜಾನೆ ಬರುವಾಗ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಶ್ರೀಪತಿಹಳ್ಳಿಯ ನರಸಮ್ಮ (65), ತಾಳೆಕೆರೆಯ ಜಯಲಕ್ಷ್ಮಮ್ಮ (42) ಮತ್ತು ಕಾಮಸಾಗರದ ಕುಮಾರ್ (25) ಮೃತರು. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Three died as speeding car hits tree near Huccha Hanumegowdana palya of Ramanagar. while they are returning from Marriage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X