Get Updates
Get notified of breaking news, exclusive insights, and must-see stories!

ರಾಮನಗರ: ನಡುರಾತ್ರಿ ಪೋನ್ ಮಾಡಿ ಕರೆದು ಗೆಳೆಯನನ್ನು ಇರಿದು ಕೊಂದ ಸ್ನೇಹಿತರು

ರಾಮನಗರ, ಸೆಪ್ಟೆಂಬರ್ 18: ತಡರಾತ್ರಿ ಗೆಳೆಯನಿಗೆ ಪೋನ್ ಮಾಡಿ ಕರೆದು ಕ್ಷುಲ್ಲಕ ಕಾರಣಕ್ಕೆ ಇರಿದು ಕೊಂದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ.

ಕೊಲೆ ಮಾಡಿದ ಸ್ನೇಹಿತರನ್ನು ಘಟನೆ ನಡೆದ ಕೆಲ ಗಂಟೆಗಳಲ್ಲಿ ಬಂಧಿಸುವಲ್ಲಿ ಚನ್ನಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣದ ಸಯ್ಯದ್ ವಾಡಿ ನಿವಾಸಿ ರಾಹಿಬ್ ಪಾಷಾ (25) ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದ ಕೊಲೆಯಾದ ವ್ಯಕ್ತಿಯಾಗಿದ್ದಾನೆ.

Ramanagara: Youth stabbed To Death Their Friend In Channapattana

ಇನ್ನು ಟಿಪ್ಪು ನಗರ ನಿವಾಸಿಗಳಾದ ವಲಿ, ಮುನೀರ್ ಹಾಗೂ ಜುಬೇರ್ ಮೂವರು ಮೃತನಿಗೆ ಪೋನ್ ಮಾಡಿ ಕರೆಸಿಕೊಂಡು ನಗರದ ಸಾತನೂರು ರಸ್ತೆಯ ಕಣ್ವ ವಸತಿ ಬಡಾವಣೆಯಲ್ಲಿ ಜಾಕುವಿನಿಂದ ಇರುದು ಬೀಕರವಾಗಿ ಹತ್ಯೆ ಮಾಡಿದ್ದಾರೆ.

Ramanagara: Youth stabbed To Death Their Friend In Channapattana

ತಡ ರಾತ್ರಿ ಘಟನೆ ನಡೆದ ಕೆಲ ಗಂಟೆಗಳಲ್ಲೆ ಮೂರು ಆರೋಪಿಗಳನ್ನು ಬಂಧಿಸಿರುವ ಗ್ರಾಮಾಂತರ ಠಾಣೆಯ ಪೊಲೀಸರು, ಆರೋಪಿಗಳ ವಿರುದ್ಧ ಕಲಂ 302, ಜೊತೆಗೆ 34 ಐಪಿಸಿ ರೀತಿಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನೂ ತನಿಖೆ ಪ್ರಗತಿಯಲ್ಲಿದ್ದು, ಕೃತ್ಯಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Recommended Video

      Air ಇಂಡಿಯಾಗೆ ಗ್ರಾಹಕರಿಗೆ ದೊಡ್ಡ shock | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+