ರಾಮನಗರ: ನಡುರಾತ್ರಿ ಪೋನ್ ಮಾಡಿ ಕರೆದು ಗೆಳೆಯನನ್ನು ಇರಿದು ಕೊಂದ ಸ್ನೇಹಿತರು
ರಾಮನಗರ, ಸೆಪ್ಟೆಂಬರ್ 18: ತಡರಾತ್ರಿ ಗೆಳೆಯನಿಗೆ ಪೋನ್ ಮಾಡಿ ಕರೆದು ಕ್ಷುಲ್ಲಕ ಕಾರಣಕ್ಕೆ ಇರಿದು ಕೊಂದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ.
ಕೊಲೆ ಮಾಡಿದ ಸ್ನೇಹಿತರನ್ನು ಘಟನೆ ನಡೆದ ಕೆಲ ಗಂಟೆಗಳಲ್ಲಿ ಬಂಧಿಸುವಲ್ಲಿ ಚನ್ನಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣದ ಸಯ್ಯದ್ ವಾಡಿ ನಿವಾಸಿ ರಾಹಿಬ್ ಪಾಷಾ (25) ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದ ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಇನ್ನು ಟಿಪ್ಪು ನಗರ ನಿವಾಸಿಗಳಾದ ವಲಿ, ಮುನೀರ್ ಹಾಗೂ ಜುಬೇರ್ ಮೂವರು ಮೃತನಿಗೆ ಪೋನ್ ಮಾಡಿ ಕರೆಸಿಕೊಂಡು ನಗರದ ಸಾತನೂರು ರಸ್ತೆಯ ಕಣ್ವ ವಸತಿ ಬಡಾವಣೆಯಲ್ಲಿ ಜಾಕುವಿನಿಂದ ಇರುದು ಬೀಕರವಾಗಿ ಹತ್ಯೆ ಮಾಡಿದ್ದಾರೆ.

ತಡ ರಾತ್ರಿ ಘಟನೆ ನಡೆದ ಕೆಲ ಗಂಟೆಗಳಲ್ಲೆ ಮೂರು ಆರೋಪಿಗಳನ್ನು ಬಂಧಿಸಿರುವ ಗ್ರಾಮಾಂತರ ಠಾಣೆಯ ಪೊಲೀಸರು, ಆರೋಪಿಗಳ ವಿರುದ್ಧ ಕಲಂ 302, ಜೊತೆಗೆ 34 ಐಪಿಸಿ ರೀತಿಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನೂ ತನಿಖೆ ಪ್ರಗತಿಯಲ್ಲಿದ್ದು, ಕೃತ್ಯಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
Recommended Video
Air ಇಂಡಿಯಾಗೆ ಗ್ರಾಹಕರಿಗೆ ದೊಡ್ಡ shock | Oneindia Kannada
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications