ರಾಂಚಿಯಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂ ಸ್ಪರ್ಶ, ತಪ್ಪಿದ ಅವಘಡ
ರಾಂಚಿ, ಆಗಸ್ಟ್ 8: ಜಾರ್ಖಂಡ್ನ ರಾಂಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಏಷ್ಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರು ಎಲ್ಲರೂ ಸೇಫ್ ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Recommended Video
ಟೇಕಾಫ್ ಆದ ವೇಳೆ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಹೀಗಾಗಿ, ವಿಮಾನ ಕೂಡಲೇ ಭೂ ಸ್ಪರ್ಶ ಮಾಡಬೇಕಾಯಿತು. ನಂತರ ಸಮಸ್ಯೆ ಸರಿಪಡಿಸಿ ಪರಿಶೀಲಿಸಿ ನಂತರ ವಿಮಾನ ಮತ್ತೆ ಹಾರಾಟ ಮಾಡಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mumbai bound Air Asia flight (i5-632) aborted take-off at Ranchi Airport due to a bird-hit. All passengers are safe: Airport official pic.twitter.com/WmLhBBoMIj
— ANI (@ANI) August 8, 2020
ವಿಮಾನ ಭೂ ಸ್ಪರ್ಶ ಆಗಿರುವುದನ್ನು ಖುದ್ದು ರಾಂಚಿ ಏರ್ಪೋರ್ಟ್ ನಿರ್ದೇಶಕ ವಿನೋದ್ ಶರ್ಮಾ ಖಚಿತಪಡಿಸಿದ್ದು, ಸ್ವತಃ ತಾವೇ ಪರಿಶೀಲನೆ ನಡೆಸಿರುವುದಾಗಿ ಹೇಳಿದ್ದಾರೆ.

ಶುಕ್ರವಾರ ರಾತ್ರಿ ದುಬೈನಿಂದ ಕೇರಳ ಕೋಳಿಕ್ಕೋಡ್ ಏರ್ಪೋರ್ಟ್ಗೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೆ ಒಳಗಾಗಿದೆ. ಈ ದುರ್ಘಟನೆಯಲ್ಲಿ 18 ಜನರು ಮೃತಪಟ್ಟಿದ್ದಾರೆ.
ಕೊರೊನಾ ವೈರಸ್ ಲಾಕ್ಡೌನ್ನಿಂದ ದುಬೈನಲ್ಲಿ ಸಿಲುಕೊಂಡಿದ್ದ 184 ಪ್ರಯಾಣಿಕರು ವಂದೇ ಭಾರತ್ ಮಿಷನ್ ಅಡಿಯಲ್ಲಿ ನಿನ್ನೆ ಕೇರಳಕ್ಕೆ ಆಗಮಿಸುತ್ತಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications