ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking; ಜಾರ್ಖಂಡ್ನಲ್ಲಿ ಕಲ್ಲಿದ್ದಲು ಗಣಿ ಕುಸಿತ
ರಾಂಚಿ, ಏಪ್ರಿಲ್ 21; ಜಾರ್ಖಂಡ್ನ ದಾಂಬಡ್ ಪ್ರದೇಶದಲ್ಲಿನ ಕಲ್ಲಿದ್ದಲು ಗಣಿಯೊಂದು ಕುಸಿತಗೊಂಡಿದೆ. ಗಣಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಹಲವಾರು ಕಾರ್ಮಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಗುರುವಾರ ಮಧ್ಯಾಹ್ನ ಕಲ್ಲಿದ್ದಲು ಗಣಿ ಕುಸಿತವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶವಿದು ಎಂದು ವರದಿ ಹೇಳಿದೆ.
ಭಾರತದಲ್ಲಿ ಕಲ್ಲಿದ್ದಲು ಬೇಡಿಕೆ ಶೇ 63ರಷ್ಟು ಏರಿಕೆಯಾಗಲಿದೆ
ಗಣಿಯಲ್ಲಿ 12ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಣೆ ಮಾಡುತ್ತಿದ್ದರು. ಗಣಿ ಕುಸಿತದ ಬಳಿಕ ಅವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಆತಂಕಕಾರಿ ವರದಿ: ಕಲ್ಲಿದ್ದಲು ಸುಡುವಿಕೆಯಿಂದ ಅಕಾಲಿಕ ಮರಣ ಪ್ರಮಾಣ ಹೆಚ್ಚಳ
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Comments
English summary
Several workers are feared trapped after an abandoned coal pit collapsed in Jharkhand. Incident reported at Dhanbad.