ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಜ.9 ರಿಂದ ಬಿದನೂರು ಮಾರಿಕಾಂಬಾ ಜಾತ್ರೆ

|
Google Oneindia Kannada News

ಹೊಸನಗರ, ಜನವರಿ 08: ಹಲವು ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಜಿಲ್ಲೆಯ ನಗರ ಎಂಬ ಹಳ್ಳಿಯ ಬಿದನೂರು ಶ್ರೀ ಮಾರಿಕಾಂಬಾ ಜಾತ್ರೆ ಜ.9 ರಿಂದ 13ರವರೆಗೆ ಸಡಗರ-ಸಂಭ್ರಮದಿಂದ ನೆರವೇರಲಿದೆ.

ಈ ಜಾತ್ರೆಗೆ ರಾಜ್ಯದ ಹಲವೆಡೆಯಿಂದ ಭಕ್ತರು ಬಂದು ತಮ್ಮ ಹರಕೆ ಒಪ್ಪಿಸಿಹೋಗುತ್ತಾರೆ. ಕೆಳದಿ ಸಾಮ್ರಾಜ್ಯದ ಕೊನೆಯ ರಾಜಧಾನಿಯಾಗಿದ್ದ ಬಿದನೂರು ಹಲವು ಐತಿಹಾಸಿಕ ಮಹತ್ವವನ್ನು ಪಡೆದಿದೆ.

ಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆ

Bidanur Marikamba fair will be started from Jan 9th in Shivamogga

ಮಾರಿಕಾಂಬಾ ಜಾತ್ರೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸಕಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ನಗರ ಮತ್ತು ಬಿದನೂರಿನ ಸುತ್ತಮುತ್ತಲ ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಇಷ್ಟದೇವಿಗೆ ತಮ್ಮ ಪ್ರಾರ್ಥನೆ, ಹರಕೆ ಸಲ್ಲಿಸಲಿದ್ದಾರೆ.

ವಿಜೃಂಭಣೆಯಿಂದ ನಡೆಯುವ ಈ ಜಾತ್ರೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆಯೂ ಇರುತ್ತದೆ.

English summary
What with harvesting season coming to an end, Karnataka temples and towns are geared up for annual fairs or Jatras. Its all set for 5 day Bidanuru(Bidanur) Shri Marikamba Temple ( Shivamogga District) Jatra. An Invite.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X