ಶೀಘ್ರದಲ್ಲೇ 11 ಸಾವಿರ ಪೊಲೀಸ್ ವಸತಿಗೃಹ ನಿರ್ಮಾಣ: ರಾಮಲಿಂಗಾರೆಡ್ಡಿ
ಶಿವಮೊಗ್ಗ, ಜನವರಿ 06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ 11 ಸಾವಿರ ಪೊಲೀಸ್ ವಸತಿಗೃಹಗಳನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಶಿವಮೊಗ್ಗದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 240 ಪೊಲೀಸ್ ಸಿಬ್ಬಂದಿಗಳು ಹಾಗೂ 10 ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 250 ಪೊಲೀಸ್ ವಸತಿಗೃಹವನ್ನು 45.20ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಆದುನೀಕರಣ ಯೋಜನೆ ಅಡಿಯಲ್ಲಿ ಶಿವಮೊಗ್ಗದಲ್ಲಿ ನೂತನವಾಗಿ ಕೋಟೆ ಪೊಲೀಸ್ ಠಾಣೆಯನ್ನು 1.57 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸದ್ಯದಲ್ಲೇ ಪೊಲೀಸ್ ವಸತಿಗೃಹವನ್ನು ನಿರ್ಮಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಕೇಂದ್ರ ಕಾರಾಗೃಹ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ನಂತರ ಹಳೆಯ ಜೈಲು ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಲಾಗುತ್ತದೆ. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೂಕ್ತ ಸ್ಥಳ ಇಲ್ಲದಿರುವ ಕಾರಣ ಇದೀಗ ಈಗಿರುವ ಹಳೆಯ ಜೈಲು ಜಾಗ ಇಲಾಖೆಗೆ ಅವಶ್ಯಕತೆ ಇಲ್ಲದಿದ್ದರೆ ಅದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಬಿಟ್ಟುಕೊಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದರು.
ಶಿವಮೊಗ್ಗಕ್ಕೆ ಕಮಿಷನರೇಟ್ ನೀಡುವ ಕುರಿತ ಸಾದಕ ಭಾದಕ, ಮಾನದಂಡ ಪರಿಶೀಲಿಸಿ ನಂತರವಷ್ಟೇ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯನ್ನು ಆಧುನೀಕರಣಗೊಳಿಸಲು ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚಿನ ಗಮನ ಹರಿಸಲಾಗಿದೆ.

2500ಕ್ಕೂ ಹೆಚ್ಚು ಮನೆಗಳು ಪೂರ್ಣಗೊಂಡಿವೆ.4,500 ಮನೆಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. 4,000 ಮನೆಗಳ ನನಿರ್ಮಾಣ ಕಾಮಗಾರಿಗೆ ಆದೇಶ ನೀಡಲಾಗಿದೆ. ವಸತಿಗೃಹಗಳ ನಿರ್ಮಾಣಕ್ಕೆ2,223 ಕೋಟಿ ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications