ವಿವಾದಾತ್ಮಕ ಹೇಳಿಕೆ, ಅನಂತ್ ಕುಮಾರ್ ಹೆಗಡೆ ವಿರುದ್ಧ ದೂರು
ಶಿವಮೊಗ್ಗ, ಡಿಸೆಂಬರ್ 27: ವಿವಾದಾತ್ಮಕ ಹೇಳಿಕೆ ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ದೂರು ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಕುಗ್ವೆ ಗ್ರಾಮದ ಸಾಮಾಜಿಕ ಕಾರ್ಯಕರ್ತ ಶಿವಾನಂದ್ ಕುಗ್ವೆ ಎನ್ನುವರು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಾತ್ಯಾತೀತರಂತೆ ಕರೆದುಕೊಳ್ಳುವವರು ಅಪ್ಪ- ಅಮ್ಮನ ರಕ್ತದ ಗುರುತು ಇಲ್ಲದವರು. ಜಾತ್ಯಾತೀತರು ಇತಿಹಾಸ ಗೊತ್ತಿಲ್ಲದ ಮೂರ್ಖರು," ಅಂತ ಇತ್ತೀಚೆಗೆ ಕೊಪ್ಪಳದಲ್ಲಿ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಜಾತ್ಯಾತೀತರಂತೆ ಕರೆದುಕೊಳ್ಳುವವರು ಅಪ್ಪ- ಅಮ್ಮನ ರಕ್ತದ ಗುರುತು ಇಲ್ಲದವರು ಎಂದು ನಿಂದನೆ ಮಾಡಿದ್ದಾರೆ. ಸಂವಿಧಾನದಲ್ಲಿರುವ ಜಾತ್ಯಾತೀತತೆ ಎನ್ನುವ ಪದವನ್ನು ನಿಂದನೆ ಮಾಡಿರುವುದು ದೇಶದ್ರೋಹಿ ಚಟುವಟಿಕೆಯಾಗಿರುತ್ತದೆ.
ಆದ್ದರಿಂದ ಆರೋಪಿ ವಿರುದ್ಧ ಅಪರಾಧಿಕ ಒಳಸಂಚು ಹಾಗೂ ದೇಶದ್ರೋಹಿ ಕೃತ್ಯ ಪ್ರಕರಣ ದಾಖಲಿಸಿ, ಆತನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಶಿವಾನಂದ್ ಕುಗ್ವೆ ಅವರು ತಮ್ಮ ದೂರಿನಲ್ಲಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications