ಸ್ವಾಮಿಯೊಂದಿಗೆ ಸರಸ ಸಲ್ಲಾಪದಲ್ಲಿದ್ದ ನಟಿ ಆತ್ಮಹತ್ಯೆಗೆ ಯತ್ನ
Recommended Video

ಶಿವಮೊಗ್ಗ, ನವೆಂಬರ್ 02: ಯಲಹಂಕದ ಹುಣಸಮಾರನಹಳ್ಳಿಯ ಮದ್ದೇವಣಾಪುರ ಜಂಗಮ ಮಠದ ದಯಾನಂದ ಸ್ವಾಮಿಯೊಂದಿಗೆ ಅಂದು ಸರಸ ಸಲ್ಲಾಪದಲ್ಲಿ ತೊಡಗಿದ್ದ ನಟಿ ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ದಯಾನಂದ ಸ್ವಾಮಿ ಜತೆ ರಾಸಲೀಲೆಯಲ್ಲಿ ತೊಡಗಿದ್ದ ಖತರ್ನಾಕ್ ಚಿತ್ರದ ನಟಿ ಕಾವ್ಯಾ ಆಚಾರ್ಯ ಅವರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಧ್ಯ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿದೆ.
ಕಾವ್ಯಾ ಆಚಾರ್ಯ ಆತ್ಮಹತ್ಯೆಗೆ ಯತ್ನಿಸಿರುವುದನ್ನು ನೋಡಿದರೇ, ಯಾವುದೇ ನಾಚಿಕೆವಿಲ್ಲದೇ ಸರ-ಸರನೇ ತನ್ನ ಮೈಮೇಲಿನ ಬಟ್ಟೆಗಳನ್ನು ಬಿಚ್ಚಿ ನಗ್ನಳಾಗಿ ಮುಗುಳ್ನಗುತ್ತಾ ಆ ಸ್ವಾಮಿಯ ಅಂಗೈಯಲ್ಲಿ ಮಲಗಿರುವುದು ಇದೇ ನಟಿ ಇರಬಹುದು ಎನ್ನುವುದು ಮಲ್ನೋಟಕ್ಕೆ ಕಂಡುಬರುತ್ತಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾವ್ಯಾ ಆಚಾರ್ಯ ಆರೋಗ್ಯದಲ್ಲಿ ಕೊಂಚ ಸುಧಾರಿಸಿದ್ದು, ಆರೋಗ್ಯಕ್ಕೆ ಯಾವುದೇ ಅಪಾಯ ಇಲ್ಲವೆಂದು ಅವರ ಸಹೋದರ ಕೃಷ್ಣ ಹೇಳಿಕೆ ನೀಡಿದ್ದಾರೆ.

ರಾಸಲೀಲೆ ನಡೆಸಿದ್ದ ವಿಡಿಯೋ ವೈರಲ್
ದಯಾನಂದ ಸ್ವಾಮಿ ಹಾಗೂ ನಟಿಯೊಬ್ಬರು ರಾಸಲೀಲೆ ನಡೆಸಿದ್ದ ವಿಡಿಯೋ ವೈರಲ್ ಆಗಿ, ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ನಡುವೆ ವಿಡಿಯೋದಲ್ಲಿರುವ ನಟಿ ಯಾರು ಎಂಬ ಪ್ರಶ್ನೆ ಮೂಡಿತ್ತು.

ನಟಿ ಕಾವ್ಯಾ ಆಚಾರ್ಯ ಸ್ಪಷ್ಟನೆ
ವಿಡಿಯೋದಲ್ಲಿರುವುದು ಖತರ್ನಾಕ್' ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಕಾವ್ಯಾ ಆಚಾರ್ಯ ಎಂಬ ಸುದ್ದಿ ಹಬ್ಬಿತ್ತು. ಇದಾದ ಬಳಿಕ ದಯಾನಂದ್ ಅಲಿಯಾಸ್ ಗುರು ನಂಜೇಶ್ವರರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಆ ವಿಡಿಯೋದಲ್ಲಿರುವುದು ನಾನಲ್ಲ ಎಂದು ನಟಿ ಕಾವ್ಯಾ ಆಚಾರ್ಯ ಸ್ಪಷ್ಟನೆ ನೀಡಿದ್ದರು.

ಮರ್ಯಾದೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಯೇ?
ಇದೀಗ ಆತ್ಮಹತ್ಯೆ ಯತ್ನಿಸಿರುವುದೇಕೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಂದು ಮೂರು ಬಿಟ್ಟವಳಂತೆ ಸ್ವಾಮಿ ಜತೆ ಮಾಡೋದೆಲ್ಲ ಮಾಡಿ ಇದೀಗ ಮರ್ಯಾದೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಯೇ ಎಂಬ ಪ್ರಶ್ನಿ ಹುಟ್ಟು ಹಾಕಿದೆ.

ದಯಾನಂದ ಸ್ವಾಮಿ ಉಚ್ಚಾಟನೆ
ದಯಾನಂದ ಸ್ವಾಮಿ ನಟಿಯೊಂದಿಗಿನ ರಾಸಲೀಲೆ ವೈರಲ್ ಆಗುತ್ತಿದ್ದಂತೆಯೇ ಜಗದ್ಗುರುಗಳ ಗಮನಕ್ಕೆ ಬರುವಂತೆ ಭಾರೀ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶ್ರೀಶೈಲದ ಸ್ವಾಮಿಗಳು ಮದ್ದೇವಣಾಪುರ ಜಂಗಮ ಮಠ ಭೇಟಿ ನೀಡಿ ಪರಿಶೀಲಿಸಿದರು. ಭಕ್ತರ ಒತ್ತಾಯದಂತೆ ಕಾಮಿ ಸ್ವಾಮಿಯನ್ನು ಮಠದಿಂದ ಉಚ್ಚಾಟನೆ ಮಾಡಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications