ಒಂದೂವರೆ ತಿಂಗಳ ಬಳಿಕ ಆಗುಂಬೆ ಘಾಟಿಯಲ್ಲಿ ಮತ್ತೆ ಸಂಚಾರ ಆರಂಭ
ಬೆಂಗಳೂರು, ಮೇ 17: ಒಂದೂವರೆ ತಿಂಗಳ ಕಾಮಗಾರಿ ಬಳಿಕ ಆಗುಂಬೆ ಘಾಟಿಯಲ್ಲಿ ಮತ್ತೆ ಸಂಚಾರ ಆರಂಭಗೊಂಡಿದೆ.
ಗುರುವಾರ (ಮೇ 16)ದಿಂದ ಸಂಜೆಯಿಂದಲೇ ದ್ವಿಚಕ್ರ ವಾಹನಗಳು ಮತ್ತು ಕಾರುಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಗುರುವಾರ ಬೆಳಗ್ಗೆಯಿಂದ ಈ ಮಾರ್ಗದಲ್ಲಿ ಮಿನಿ ಬಸ್ ಸಂಚಾರ ಆರಂಭಿಸಿವೆ.
ಒಂದೂವರೆ ತಿಂಗಳಿನಿಂದ ಸ್ಥಗತಗೊಂಡಿದ್ದ ಮಲೆನಾಡು-ಕರಾವಳಿ ಸಂಪರ್ಕ ಸೇತುವೆ ಆಗುಂಬೆ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಮತ್ತೆ ಆರಂಭಿಸಿವೆ.

ಕಳೆದ ವರ್ಷ ಜೂನ್ ಎರಡನೇ ವಾರ ಸುರಿದ ಭಾರಿ ಮಳೆಗೆ ಈ ಘಾಟಿ ರಸ್ತೆಯ 5.7 ಹಾಗೂ 14ನೇ ಸುತ್ತಿನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಗುಡ್ಡ ಕುಸಿದ ಜಾಗಣದಲ್ಲಿ ಮರಳು ಚೀಲಗಳನ್ನು ಹಾಕಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಶಾಶ್ವತವಾಗಿ ದುರಸ್ತಿಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಏಪ್ರಿಲ್ ಒಂದರಿಂದ 30ರವರೆಗೆ ಸ್ಥಗಿತಗೊಳಿಸಲಾಗಿತ್ತು.
ಕಾಮಗಾರಿಗೆ ಸಂಬಂಧಿಸಿ ವನ್ಯಜೀವಿ ವಿಭಾಗ ವಿಧಿಸಿ ನಿಯಮಗಳನ್ನು ಪಾಲಿಸಬೇಕಾದ ಹಿನ್ನೆಲೆಯಲ್ಲಿ ಇಲಾಖೆಯ ಅನುಮತಿ ದೊರೆಯುವುದು ತಡವಾಗಿತ್ತು. ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಇಲ್ಲಿ ರಸ್ತೆ ವಿಸ್ತರಣೆ ಮಾಡಬೇಕಿದೆ. ಆದರೆ ವನ್ಯಜೀವಿ ವಿಭಾಗ ತಕರಾರು ತೆಗೆದಿರುವ ಕಾರಣ ಈ ಕಾಮಗಾರಿಯನ್ನು ಕೈಬಿಡಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications