Breaking: ಕ್ರೀಡಾಕೂಟದಲ್ಲಿ ಗಲಾಟೆ, ಶಿರಾಳಕೊಪ್ಪದಲ್ಲಿ ಅಂಗಡಿಗಳು ಬಂದ್
ಶಿವಮೊಗ್ಗ, ಆಗಸ್ಟ್ 22: ಶಾಲಾ ಮಟ್ಟದ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯುವಕನ ಮೇಲೆ ಹಲ್ಲೆ
ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ನಗರದಲ್ಲಿ ಇಂತಹ ಘಟನೆಗಳು ಹಾಗಿಂದಾಗೆ ನಡೆಯುತ್ತಿವೆ, ಕಳೆದ ವಾರ ಶಿವಮೊಗ್ಗದಲ್ಲಿ ಸಾವರ್ಕರ್ ಫೋಸ್ಟರ್ ಹಾಕುವ ವಿಚಾರಕ್ಕೆ ಜಗಳ ನಡೆದಿದ್ದುಎರಡು ದಿನಗಳವರೆಗೆ ನಗರದ ಕೆಲೆವೆ ನಿಷೇಧಾಜ್ಞೆ ಏರಲಾಗಿತ್ತು. ಇದರಿಂದ ವರ್ತಕರಿಗೆ ಕೋಟ್ಯಂತರ ರೂಪಾಯಿ ನಷ್ಟವನ್ನುಂಟು ಮಾಡಿತ್ತು. ಆ ಘಟನೆ ಮುಗಿಯುವ ಮುನ್ನ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications