'ಯುಆರ್ ಅನಂತಮೂರ್ತಿ ಕರ್ನಾಟಕದ ಪೂನಂ ಪಾಂಡೆ'

'ಪ್ರಚಾರಪ್ರಿಯ ಅನಂತಮೂರ್ತಿ ಅವರು ಒಬ್ಬ ಅವಕಾಶವಾದಿ, ನಂಬಿಕೆಗೆ ಅರ್ಹರಲ್ಲದ ವ್ಯಕ್ತಿ' ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.
'ಪೂನಂ ಪಾಂಡೆ ಎಂಬ ಮಾಡೆಲ್ ಭಾರತ ವಿಶ್ವ ಕಪ್ ಗೆದ್ದರೆ ಪೂರ್ಣ ಬೆತ್ತಲೆಯಾಗುತ್ತೇನೆ ಎಂದು ಹೇಳಿದ್ದರು. ತಕ್ಷಣ ಎಲ್ಲರೂ ಸದ್ಯ ಭಾರತ ವಿಶ್ವ ಕಪ್ ಗೆಲ್ಲದಿದ್ದರೂ ಪರವಾಗಿಲ್ಲ. ಆದರೆ ಈ ಹೆಣ್ಣುಮಗಳು ಬೆತ್ತಲಾಗುವುದನ್ನು ನಾವು ನೋಡಲಾರೆವು ಎಂದು ಮಾತನಾಡಿಕೊಂಡರು'.
'ಈ ಅನಂತಮೂರ್ತಿ ಪರಿಸ್ಥಿತಿಯೂ ಹಾಗೇ ಆಗಿದೆ. ತಮ್ಮ ವಿಚಿತ್ರ ಹೇಳಿಕೆಗಳ ಮೂಲಕ ಸಾಹಿತ್ಯ ಲೋಕದಲ್ಲಿ ಮೂರ್ತಿ ಬೆತ್ತಲಾಗುತ್ತಿದ್ದಾರೆ' ಎಂದು ಆಯನೂರು ಮಂಜುನಾಥ್ ವಿಷಾದಿಸಿದ್ದಾರೆ.
'ನನ್ನದೂ ವೈಯಕ್ತಿಕ ಅಭಿವ್ಯಕ್ತಿ ಸ್ವಾತಂತ್ರ್ಯವೇ. ಕರ್ನಾಟಕದಿಂದ ಎಲ್ಲ ಸವಲತ್ತುಗಳನ್ನು ಪಡೆದಿರುವ ಯುಆರ್ ಅನಂತಮೂರ್ತಿ ಅವರು ಸಾಹಿತ್ಯ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅದರ ಬಗ್ಗೆ ನನಗೂ ಗೌರವವಿದೆ.
ಆದರೆ ಅದರಾಚೆಗೆ ದಿನಕ್ಕೊಂದು ಹೇಳಿಕೆ ನೀಡುತ್ತಾ ರೋಚಕವಾಗಿ. ಚೀಪಾಗಿ ಮಾತನಾಡುವ ಯುಆರ್ ಅನಂತಮೂರ್ತಿ ಅವರು ನಿಜಕ್ಕೂ ಕರ್ನಾಟಕದ ಪೂನಂ ಪಾಂಡೆ' ಎಂದು ಆಯನೂರು ಹೇಳಿದ್ದಾರೆ.
ಮೋದಿ ಕುರಿತಾದ ಹೇಳಿಕೆಗೆ ನಾನು ಈಗಲೂ ಬದ್ಧ:
'ಆಯನೂರು ಮಂಜುನಾಥ್ ಅವರ ಮಾತಿಗೆ ತಾವು ಯಾವುದೇ ಪ್ರತಿಕ್ರಿಯೆ ನೀಡಲಾರೆ. ಯಾರ ಬಗ್ಗೆ ನನಗೆ ಗೌರವವಿಲ್ಲವೋ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಮೋದಿ ಬಗ್ಗೆ ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ' ಎಂದು ಅನಂತಮೂರ್ತಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications