ಈ ಬಾರಿ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ: ಸಿಎಂ ಬಿಎಸ್ವೈ
ಶಿವಮೊಗ್ಗ, ಡಿಸೆಂಬರ್ 7: ಈ ಬಾರಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧ ಕಾಯ್ದೆಯನ್ನು ಅಂಗೀಕರಿಸುವಂತೆ ಸದನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು.
ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ. ಅದೇ ರೀತಿ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನು ಮಂಡಿಸಲಾಗುವುದು, ಈ ಬಾರಿ ಮಂಡಿಸುವುದಿಲ್ಲವೆಂದು ಹೇಳಿದರು.

ಡಿ.8ರ ಭಾರತ್ ಬಂದ್ ಕರೆ ನೀಡಲಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಂದ್ ಮಾಡದಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಪದೇ ಪದೇ ಬಂದ್ ಮಾಡಲು ಕರೆ ನೀಡಿದರೆ, ಸಾರ್ವಜನಿಕರಿಗೆ ಹಾಗೂ ಆರ್ಥಿಕತೆಗೆ ತೊಂದರೆ ಆಗಲಿದೆ. ಭಾರತ ಬಂದ್ ನಂತಹ ಕಟು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಹಾಗಾಗಿ ರೈತರು ಸರ್ಕಾರದ ಜೊತೆಗೆ ಕುಳಿತು ಸಮಸ್ಯೆ ಬಗೆಹರಿಸಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications