ಶಿವಮೊಗ್ಗ ಜಿಲ್ಲೆಗೆ ಎಸ್ಪಿಯಾಗಿ ಬರುತ್ತಿರುವುದು ಹೆಮ್ಮೆಯೆನಿಸುತ್ತಿದೆ:ಡಾ. ಅಶ್ವಿನಿ
ಶಿವಮೊಗ್ಗ, ಫೆಬ್ರವರಿ 22: ಶಿವಮೊಗ್ಗದ ನೂತನ ಎಸ್ಪಿಯಾಗಿ ಡಾ. ಅಶ್ವಿನಿ ಇಂದು ಶುಕ್ರವಾರ (ಫೆ.22) ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗ ಪೊಲೀಸ್ ಇಲಾಖೆ ಸರ್ಕಾರಿ ಗೌರವ ಸಲ್ಲಿಸಿ, ನೂತನ ಎಸ್ಪಿ ಅಶ್ವಿನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿತು. ಅಭಿನವ್ ಅಶೋಕ್ ಖರೆಯಿಂದ ನೂತನ ಎಸ್ಪಿಗೆ ಸಾಂಕೇತಿಕವಾಗಿ ಕಡತ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಎಸ್ಪಿ ಡಾ. ಅಶ್ವಿನಿ, ಶಿವಮೊಗ್ಗ ಜಿಲ್ಲೆಗೆ ಎಸ್ಪಿಯಾಗಿ ಬರುತ್ತಿರುವುದು ಹೆಮ್ಮೆ ಅನ್ನಿಸುತ್ತಿದೆ. ಜಿಲ್ಲೆ ಸಾಹಿತ್ಯ ಕ್ಷೇತ್ರದಲ್ಲಿ ಎಷ್ಟು ಹೆಸರುವಾಸಿಯಾಗಿದೆಯೋ ಅಷ್ಟೇ ಕ್ರೈಂ ಕೇಸುಗಳು ಹೆಚ್ಚಾಗಿವೆ.

ಜಿಲ್ಲೆಯಲ್ಲಿ ಶಾಂತಿ ವಾತವರಣ ನಿರ್ಮಿಸುವುದು ನಮ್ಮ ಗುರಿ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ. ಜಿಲ್ಲೆಗೆ ಇದೀಗ ಆಗಮಿಸಿದ್ದು, ಸಮಗ್ರ ಮಾಹಿತಿ ಪಡೆದು ಕಾರ್ಯನಿರ್ವಹಿಸುತ್ತೇನೆ ನನ್ನ ಪೋನ್ ನಂಬರ್ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸಬಹುದು ಎಂದರು.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications