ಶಿವಮೊಗ್ಗ ಜಿಲ್ಲೆಗೆ ಎಸ್ಪಿಯಾಗಿ ಬರುತ್ತಿರುವುದು ಹೆಮ್ಮೆಯೆನಿಸುತ್ತಿದೆ:ಡಾ. ಅಶ್ವಿನಿ
ಶಿವಮೊಗ್ಗ, ಫೆಬ್ರವರಿ 22: ಶಿವಮೊಗ್ಗದ ನೂತನ ಎಸ್ಪಿಯಾಗಿ ಡಾ. ಅಶ್ವಿನಿ ಇಂದು ಶುಕ್ರವಾರ (ಫೆ.22) ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗ ಪೊಲೀಸ್ ಇಲಾಖೆ ಸರ್ಕಾರಿ ಗೌರವ ಸಲ್ಲಿಸಿ, ನೂತನ ಎಸ್ಪಿ ಅಶ್ವಿನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿತು. ಅಭಿನವ್ ಅಶೋಕ್ ಖರೆಯಿಂದ ನೂತನ ಎಸ್ಪಿಗೆ ಸಾಂಕೇತಿಕವಾಗಿ ಕಡತ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಎಸ್ಪಿ ಡಾ. ಅಶ್ವಿನಿ, ಶಿವಮೊಗ್ಗ ಜಿಲ್ಲೆಗೆ ಎಸ್ಪಿಯಾಗಿ ಬರುತ್ತಿರುವುದು ಹೆಮ್ಮೆ ಅನ್ನಿಸುತ್ತಿದೆ. ಜಿಲ್ಲೆ ಸಾಹಿತ್ಯ ಕ್ಷೇತ್ರದಲ್ಲಿ ಎಷ್ಟು ಹೆಸರುವಾಸಿಯಾಗಿದೆಯೋ ಅಷ್ಟೇ ಕ್ರೈಂ ಕೇಸುಗಳು ಹೆಚ್ಚಾಗಿವೆ.

ಜಿಲ್ಲೆಯಲ್ಲಿ ಶಾಂತಿ ವಾತವರಣ ನಿರ್ಮಿಸುವುದು ನಮ್ಮ ಗುರಿ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ. ಜಿಲ್ಲೆಗೆ ಇದೀಗ ಆಗಮಿಸಿದ್ದು, ಸಮಗ್ರ ಮಾಹಿತಿ ಪಡೆದು ಕಾರ್ಯನಿರ್ವಹಿಸುತ್ತೇನೆ ನನ್ನ ಪೋನ್ ನಂಬರ್ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸಬಹುದು ಎಂದರು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications