Get Updates
Get notified of breaking news, exclusive insights, and must-see stories!

"ಕೊರೊನಾ ಸೋಂಕಿನಿಂದ ಗುಣಮುಖವಾಗಲು ಆಯುರ್ವೇದ ಕಾರಣವಾಯಿತು"

ಶಿವಮೊಗ್ಗ, ಜೂನ್ 20: ಕೊರೊನಾ ಸೋಂಕಿಗೆ ತುತ್ತಾಗಿದ್ದ ಸ್ವಾಮೀಜಿ ವಿನಯಾನಂದ ಸರಸ್ವತಿ ಅವರು ಇದೀಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ಸೋಂಕಿನಿಂದ ಗುಣಮುಖವಾಗಲು ಆಯುರ್ವೇದ ಚಿಕಿತ್ಸಾ ಪದ್ಧತಿ ಅನುಸರಣೆ ಕಾರಣ ಎಂದಿದ್ದಾರೆ.

Recommended Video

      Solar Eclipse June 21 : ಗ್ರಹಣ ಸಮಯದಲ್ಲಿ ಇದನ್ನು ತಪ್ಪದೇ ಮಾಡಿ | Roopa Iyer | Oneindia Kannada

      ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿರುವ ಅವರು, ನಾನು ಬಾಲ್ಯದಿಂದಲೂ ಆಯುರ್ವೇದ ಪದ್ಧತಿ ಅನುಸರಿಸುತ್ತಿದ್ದೇನೆ. ಆಯುರ್ವೇದದ ಮೇಲೆ ಅತೀವ ವಿಶ್ವಾಸವಿದೆ. ಈ ಕಾರಣದಿಂದಾಗಿ ನನಗೆ ಕೊರೊನಾ ಸೋಂಕಿಗೆ ಆಯುರ್ವೇದ ಚಿಕಿತ್ಸೆಯನ್ನು ಕೊಡಿಸಿ ಎಂದು ಪ್ರಧಾನಿ, ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೆ. ಮೊದಲು ಮನವಿಯನ್ನು ತಿರಸ್ಕರಿಸಿದ್ದರು. ನಂತರ ಆಯುರ್ವೇದ ಚಿಕಿತ್ಸೆಗೆ ಅನುಮತಿ ದೊರೆಯಿತು" ಎಂದು ತಿಳಿಸಿದರು.

      "ಆಯುರ್ವೇದ ಚಿಕಿತ್ಸೆ ಪಡೆಯುವುದು ನಮ್ಮ ಹಕ್ಕು. ನನಗೆ ಆಯುಷ್ ಇಲಾಖೆಯ ಹಿರಿಯ ವೈದ್ಯ ಡಾ.ಸಿ.ಎ ಹೀರೆಮಠ್ ಅವರಿಗೆ, ಜಿಲ್ಲಾಡಳಿತ, ಎಲ್ಲಾ ವೈದ್ಯರು, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ" ಎಂದರು.

      Ayurveda Helped Me To Recover From Coronavirus Said Vinayananda Swamiji


      ಆಯುರ್ವೇದ ಪದ್ಧತಿಯ ಅನುಸರಣೆಯಿಂದ ನಾನು ಬೇಗ ಗುಣಮುಖರಾಗಲು ಸಾಧ್ಯವಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಆಯುರ್ವೇದ ಚಿಕಿತ್ಸೆ ನೀಡಿದ್ದಕ್ಕೆ ಶಿವಮೊಗ್ಗ ಸಾಕ್ಷಿಯಾಗಿದೆ ಎಂದು ತಿಳಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+