"ಕೊರೊನಾ ಸೋಂಕಿನಿಂದ ಗುಣಮುಖವಾಗಲು ಆಯುರ್ವೇದ ಕಾರಣವಾಯಿತು"
ಶಿವಮೊಗ್ಗ, ಜೂನ್ 20: ಕೊರೊನಾ ಸೋಂಕಿಗೆ ತುತ್ತಾಗಿದ್ದ ಸ್ವಾಮೀಜಿ ವಿನಯಾನಂದ ಸರಸ್ವತಿ ಅವರು ಇದೀಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ಸೋಂಕಿನಿಂದ ಗುಣಮುಖವಾಗಲು ಆಯುರ್ವೇದ ಚಿಕಿತ್ಸಾ ಪದ್ಧತಿ ಅನುಸರಣೆ ಕಾರಣ ಎಂದಿದ್ದಾರೆ.
Recommended Video
Solar Eclipse June 21 : ಗ್ರಹಣ ಸಮಯದಲ್ಲಿ ಇದನ್ನು ತಪ್ಪದೇ ಮಾಡಿ | Roopa Iyer | Oneindia Kannada
ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿರುವ ಅವರು, ನಾನು ಬಾಲ್ಯದಿಂದಲೂ ಆಯುರ್ವೇದ ಪದ್ಧತಿ ಅನುಸರಿಸುತ್ತಿದ್ದೇನೆ. ಆಯುರ್ವೇದದ ಮೇಲೆ ಅತೀವ ವಿಶ್ವಾಸವಿದೆ. ಈ ಕಾರಣದಿಂದಾಗಿ ನನಗೆ ಕೊರೊನಾ ಸೋಂಕಿಗೆ ಆಯುರ್ವೇದ ಚಿಕಿತ್ಸೆಯನ್ನು ಕೊಡಿಸಿ ಎಂದು ಪ್ರಧಾನಿ, ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೆ. ಮೊದಲು ಮನವಿಯನ್ನು ತಿರಸ್ಕರಿಸಿದ್ದರು. ನಂತರ ಆಯುರ್ವೇದ ಚಿಕಿತ್ಸೆಗೆ ಅನುಮತಿ ದೊರೆಯಿತು" ಎಂದು ತಿಳಿಸಿದರು.
"ಆಯುರ್ವೇದ ಚಿಕಿತ್ಸೆ ಪಡೆಯುವುದು ನಮ್ಮ ಹಕ್ಕು. ನನಗೆ ಆಯುಷ್ ಇಲಾಖೆಯ ಹಿರಿಯ ವೈದ್ಯ ಡಾ.ಸಿ.ಎ ಹೀರೆಮಠ್ ಅವರಿಗೆ, ಜಿಲ್ಲಾಡಳಿತ, ಎಲ್ಲಾ ವೈದ್ಯರು, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ" ಎಂದರು.

ಆಯುರ್ವೇದ ಪದ್ಧತಿಯ ಅನುಸರಣೆಯಿಂದ ನಾನು ಬೇಗ ಗುಣಮುಖರಾಗಲು ಸಾಧ್ಯವಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಆಯುರ್ವೇದ ಚಿಕಿತ್ಸೆ ನೀಡಿದ್ದಕ್ಕೆ ಶಿವಮೊಗ್ಗ ಸಾಕ್ಷಿಯಾಗಿದೆ ಎಂದು ತಿಳಿಸಿದರು.
More From
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications