ಸಾಹಿತಿ ನಾ ಡಿಸೋಜಾಗೆ ಕಾಗೋಡು ಅವಮಾನ, ಕ್ಷಮೆ ಕೇಳಿದ ಬೇಳೂರು
ಹೊಸನಗರ, ಜೂನ್ 1: ಪರಿಸರದ ಕುರಿತು ಚರ್ಚೆ ಮಾಡುವುದಕ್ಕೆ ಸಾಹಿತಿ ನಾ ಡಿಸೋಜಾ ಅವರು ಈಚೆಗೆ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ಹೋಗಿದ್ದರಂತೆ. ಆದರೆ ಅವರ ಜತೆಗೆ ಸಚಿವರು ಮಾತು ಕೂಡ ಆಡದೆ ಅವಮಾನ ಮಾಡಿದ್ದಾರೆ. ಈ ವಿಚಾರವನ್ನು ಬಹಿರಂಗ ಪಡಿಸಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ.
ಅಷ್ಟೇ ಅಲ್ಲ, 'ನನ್ನ ಮಾವ (ಕಾಗೋಡು ತಿಮ್ಮಪ್ಪ) ಸಾಹಿತಿ ಡಿಸೋಜಾ ಅವರಿಗೆ ತೋರಿದ ಅಗೌರವಕ್ಕೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ' ಎಂದು ಕೂಡ ಹೇಳಿದ್ದಾರೆ. ಹೊಸನಗರದಲ್ಲಿ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಕಾಡು ಕಡಿಯಿರಿ ಎಂದು ಹೇಳುವ ಮೂಲಕ ಕಾಗೋಡು ತಿಮ್ಮಪ್ಪ ಪ್ರಕ್ಜೃತಿ ವಿನಾಶಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.[ಮೇ 2ರಿಂದ ಆಗುಂಬೆ ಮೂಲಕ ಶಿವಮೊಗ್ಗ-ಉಡುಪಿ ಬಸ್ ಸಂಚಾರ]

ಅರಣ್ಯ ಮತ್ತು ವ್ಯವಸಾಯ ಒಂದಕ್ಕೆ ಒಂದು ಪೂರಕವಾದದ್ದು. ಅರಣ್ಯ ಇಲ್ಲದೆ ರೈತಾಪಿ ವರ್ಗವೇ ಇಲ್ಲ ಎಂಬ ಸಂಗತಿ ಅರಿಯದ ಸಚಿವರು ಸಮಾಜಕ್ಕೆ ಇಂಥ ಕೆಟ್ಟ ಸಂದೇಶವೊಂದನ್ನು ಕೊಟ್ಟಿದ್ದಾರೆ. ಇನ್ನು ಬಿಜೆಪಿ ನಾಯಕರು ದಲಿತರ ಮನೆಯಲ್ಲಿ ಭೋಜನ ಮಾಡುತ್ತಿರುವುದು ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications