ಶಿವಮೊಗ್ಗ: ಜ.9 ರಿಂದ ಬಿದನೂರು ಮಾರಿಕಾಂಬಾ ಜಾತ್ರೆ
ಹೊಸನಗರ, ಜನವರಿ 08: ಹಲವು ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಜಿಲ್ಲೆಯ ನಗರ ಎಂಬ ಹಳ್ಳಿಯ ಬಿದನೂರು ಶ್ರೀ ಮಾರಿಕಾಂಬಾ ಜಾತ್ರೆ ಜ.9 ರಿಂದ 13ರವರೆಗೆ ಸಡಗರ-ಸಂಭ್ರಮದಿಂದ ನೆರವೇರಲಿದೆ.
ಈ ಜಾತ್ರೆಗೆ ರಾಜ್ಯದ ಹಲವೆಡೆಯಿಂದ ಭಕ್ತರು ಬಂದು ತಮ್ಮ ಹರಕೆ ಒಪ್ಪಿಸಿಹೋಗುತ್ತಾರೆ. ಕೆಳದಿ ಸಾಮ್ರಾಜ್ಯದ ಕೊನೆಯ ರಾಜಧಾನಿಯಾಗಿದ್ದ ಬಿದನೂರು ಹಲವು ಐತಿಹಾಸಿಕ ಮಹತ್ವವನ್ನು ಪಡೆದಿದೆ.

ಮಾರಿಕಾಂಬಾ ಜಾತ್ರೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸಕಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ನಗರ ಮತ್ತು ಬಿದನೂರಿನ ಸುತ್ತಮುತ್ತಲ ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಇಷ್ಟದೇವಿಗೆ ತಮ್ಮ ಪ್ರಾರ್ಥನೆ, ಹರಕೆ ಸಲ್ಲಿಸಲಿದ್ದಾರೆ.
ವಿಜೃಂಭಣೆಯಿಂದ ನಡೆಯುವ ಈ ಜಾತ್ರೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆಯೂ ಇರುತ್ತದೆ.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications