ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಆಫರ್ ಕೊಟ್ಟಿತ್ತಂತೆ ಬಿಜೆಪಿ

|
Google Oneindia Kannada News

ಶಿವಮೊಗ್ಗ, ನವೆಂಬರ್ 03: ಕಾಂಗ್ರೆಸ್‌ನ ಹಿರಿಯ ಶಾಸಕ ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಅವರಿಗೆ ಬಿಜೆಪಿಯು ಉಪಮುಖ್ಯಮಂತ್ರಿ ಮಾಡುವುದಾಗಿ ಆಮಿಷ ಒಡ್ಡಿತ್ತಂತೆ.

ದೀಪಾವಳಿ ವಿಶೇಷ ಪುರವಣಿ

ಹೀಗೆಂದು ಅವರೇ ಸುದ್ದಿಗಾರರ ಬಳಿ ಹೇಳಿದ್ದಾರೆ, ಬಿಜೆಪಿಗೆ ಬರುವಂತೆ ಕರೆದಿದ್ದರು ಡಿಸಿಎಂ ಮಾಡುವುದಾಗಿಯೂ ಹೇಳಿದ್ದರು ಎಂದು ಶಿವಶಂಕರಪ್ಪ ಹೇಳಿದ್ದಾರೆ.

ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಸ್ಥಾನ ನೀಡಿ: ವೀರಶೈವ ಮಹಾಸಭಾಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಸ್ಥಾನ ನೀಡಿ: ವೀರಶೈವ ಮಹಾಸಭಾ

ಯಡಿಯೂರಪ್ಪ ನೂ ಕರೀದರು, ಮತ್ತೊಬ್ಬರೂ ಕರೆದರು ಆದರೆ ನಮ್ಮ ಪಕ್ಷ ಸಿದ್ಧಾಂತ ಬಿಟ್ಟು ಹೋಗೋಕಾಗಲ್ಲ, ಅವರು ಕರೆದ ತಕ್ಷಣ ಹೋಗಿ ಬಿಡೋಕೆ ಯಾರೂ ಇಲ್ಲ ಇಲ್ಲಿ ಎಂದು ಅವರು ಹೇಳಿದ್ದಾರೆ.

ರಾಮನಗರ ರಾಜಕೀಯ ಬೆಳವಣಿಗೆ ಬಗ್ಗೆ ಅಂಬಿ ಸರಿಯಾಗಿ ಹೇಳಿದ್ದಾರೆರಾಮನಗರ ರಾಜಕೀಯ ಬೆಳವಣಿಗೆ ಬಗ್ಗೆ ಅಂಬಿ ಸರಿಯಾಗಿ ಹೇಳಿದ್ದಾರೆ

BJP offered me DCM post: Shamanur Shivashankarappa

ವಿಧಾನಸಭೆ ಚುನಾವಣೆ ಮುಗಿದು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದಾಗ ಯಡಿಯೂರಪ್ಪ ಅವರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿದ್ದರು, ಆ ಸಮಯದಲ್ಲಿ ಶಿವಶಂಕರಪ್ಪ ಅವರು ಬಿಜೆಪಿಗೆ ಸೇರುತ್ತಾರೆ ಎನ್ನಲಾಗಿತ್ತು ಆದರೆ ಹಾಗೆ ಆಗಲಿಲ್ಲ.

ರಾಮನಗರ ರಾಜಕೀಯ ಬೆಳವಣಿಗೆ ಬಗ್ಗೆ ಅಂಬಿ ಸರಿಯಾಗಿ ಹೇಳಿದ್ದಾರೆರಾಮನಗರ ರಾಜಕೀಯ ಬೆಳವಣಿಗೆ ಬಗ್ಗೆ ಅಂಬಿ ಸರಿಯಾಗಿ ಹೇಳಿದ್ದಾರೆ

ಇನ್ನು ಉಪಚುನಾವಣೆಗಳ ಬಗ್ಗೆ ಮಾತನಾಡಿರುವ ಶಿವಶಂಕರಪ್ಪ ಅವರು, ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂದು ಹೇಳಿದರು.

English summary
BJP asked me to join their party and they offered me DCM post says congress senior leader Shamanur Shivashankaappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X