ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಆಫರ್ ಕೊಟ್ಟಿತ್ತಂತೆ ಬಿಜೆಪಿ
ಶಿವಮೊಗ್ಗ, ನವೆಂಬರ್ 03: ಕಾಂಗ್ರೆಸ್ನ ಹಿರಿಯ ಶಾಸಕ ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಅವರಿಗೆ ಬಿಜೆಪಿಯು ಉಪಮುಖ್ಯಮಂತ್ರಿ ಮಾಡುವುದಾಗಿ ಆಮಿಷ ಒಡ್ಡಿತ್ತಂತೆ.
ಹೀಗೆಂದು ಅವರೇ ಸುದ್ದಿಗಾರರ ಬಳಿ ಹೇಳಿದ್ದಾರೆ, ಬಿಜೆಪಿಗೆ ಬರುವಂತೆ ಕರೆದಿದ್ದರು ಡಿಸಿಎಂ ಮಾಡುವುದಾಗಿಯೂ ಹೇಳಿದ್ದರು ಎಂದು ಶಿವಶಂಕರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ನೂ ಕರೀದರು, ಮತ್ತೊಬ್ಬರೂ ಕರೆದರು ಆದರೆ ನಮ್ಮ ಪಕ್ಷ ಸಿದ್ಧಾಂತ ಬಿಟ್ಟು ಹೋಗೋಕಾಗಲ್ಲ, ಅವರು ಕರೆದ ತಕ್ಷಣ ಹೋಗಿ ಬಿಡೋಕೆ ಯಾರೂ ಇಲ್ಲ ಇಲ್ಲಿ ಎಂದು ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಮುಗಿದು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದಾಗ ಯಡಿಯೂರಪ್ಪ ಅವರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿದ್ದರು, ಆ ಸಮಯದಲ್ಲಿ ಶಿವಶಂಕರಪ್ಪ ಅವರು ಬಿಜೆಪಿಗೆ ಸೇರುತ್ತಾರೆ ಎನ್ನಲಾಗಿತ್ತು ಆದರೆ ಹಾಗೆ ಆಗಲಿಲ್ಲ.
ಇನ್ನು ಉಪಚುನಾವಣೆಗಳ ಬಗ್ಗೆ ಮಾತನಾಡಿರುವ ಶಿವಶಂಕರಪ್ಪ ಅವರು, ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂದು ಹೇಳಿದರು.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications