Get Updates
Get notified of breaking news, exclusive insights, and must-see stories!

ಸಾಗರದಲ್ಲಿ ಪ್ರತಿಭಟನೆ ಕೈಬಿಟ್ಟ ಹಿಂದೂಪರ ಸಂಘಟನೆಗಳು

Recommended Video

      ಸಾಗರದಲ್ಲಿನ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಕೊನೆಗೂ ಮುಕ್ತಾಯ | Oneindia Kannada

      ಸಾಗರ, ಡಿಸೆಂಬರ್ 14 : ಪರೇಶ್ ಮೇಸ್ತ ಮೇಸ್ತ ಅನುಮಾನಾಸ್ಪದ ಸಾವು ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಬಿಐಗೆ ವಹಿಸಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಕೈಬಿಟ್ಟಿವೆ.

      ಪರೇಶ್ ಮೇಸ್ತ ಮೇಸ್ತ ಆತ್ಮಕ್ಕೆ ಶಾಂತಿ ಕೋರಿ ಸಾಗರದ ಅಶೋಕ ರಸ್ತೆಯಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಹಮ್ಮಿಕೊಂಡಿದ್ದಾರೆ. ಪೂಜೆಯಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಅ.ಪು ನಾರಾಯಣಪ್ಪ ಪಾಲ್ಗೊಂಡಿದ್ದರು.

      CBI enquiry: Hindu organization withdraws strike

      ಎಸ್ಪಿ ಅಭಿನವ್ ಖರೆ ಹಾಗೂ ಹೆಚ್ಚುವರಿ ಎಸ್ಪಿ ಮುತ್ತುರಾಜ್ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದಾರೆ. ನಗರದಲ್ಲಿ ಸರ್ಕಾರಿ ಶಾಲಾ ಕಾಲೇಜುಗಳು ನಡೆಯುತ್ತಿದೆ. ವಾರದ ಸಂತೆಯನ್ನು ಮುಂದೂಡಲಾಗಿದೆ. ಒಟ್ಟಾರೆ ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ನಗರದ ಒಳಗೆ ಬರುವ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದೆ.

      CBI enquiry: Hindu organization withdraws strike
      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+