ಕೊರೊನಾ ಎಫೆಕ್ಟ್: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್!
ಶಿವಮೊಗ್ಗ, ಮಾರ್ಚ್ 03: ಬೆಂಗಳೂರಿನಲ್ಲಿ ನಿನ್ನೆ ಟೆಕ್ಕಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಹೀಗಾಗಿ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ವಾರ್ಡ್ ತೆರೆಯಲು ಆರೋಗ್ಯ ಇಲಾಖೆ ಆದೇಶಿಸಿದೆ.
ಅದರಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಗೆ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. 6 ಬೆಡ್, ಪ್ರತ್ಯೇಕ ವೈದ್ಯರು ಹಾಗೂ ಔಷಧಿಗಳನ್ನು ಅಲ್ಲೇ ಇರಿಸಲಾಗಿದೆ.
ಈ ಕುರಿತು ಮಾತನಾಡಿದ ಪ್ರಭಾರ ಜಿಲ್ಲಾ ಆರೋಗ್ಯ ಅಧೀಕ್ಷಕ ಸಜ್ಜನ್ ಮಂಜುನಾಥ್ ಜ್ವರ, ತಲೆನೋವು, ಮೊದಲಾದ ಲಕ್ಷಣಗಳು ಕೊರೊನಾ ವೈರಸ್ ನ ಲಕ್ಷಣಗಳಾಗಿವೆ ಎಂದರು.

ಕಾಯಿಲೆ ಕಾಣಿಸಿಕೊಂಡ ವ್ಯಕ್ತಿಗಳ ರಕ್ತ ಪರೀಕ್ಷೆ ನಡೆಸಿ ನಂತರ ಇಲ್ಲಿನ ವಾರ್ಡ್ ನಲ್ಲಿ ಇರಿಸಲಾಗುವುದು. ಈ ರೋಗಕ್ಕೆ ಪ್ರತ್ಯೇಕ ವಾರ್ಡ್ ನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ತೆರೆಯಲಾಗಿದೆ. ಈ ರೋಗದ ಬಗ್ಗೆ ಭಯಪಡುವುದು ಬೇಡ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ತಳಮಟ್ಟದಲ್ಲಿದೆ, ಅಷ್ಟರ ಮಟ್ಟಿಗೆ ಭಾರತ ದೇಶದಲ್ಲಿ ಜನ ಸೇಫ್ ಆಗಿದ್ದೇವೆ ಎಂದು ಹೇಳಿದರು.
More From
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications