ಕಳ್ಳನಿಗೆ ಕೊರೊನಾ ವೈರಸ್ ಸೋಂಕು: ಶಿವಮೊಗ್ಗ ಪೊಲೀಸರಲ್ಲಿ ಆತಂಕ ಶುರು
ಶಿವಮೊಗ್ಗ, ಜುಲೈ 9: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದ ಪೊಲೀಸರಿಗೆ ಆತಂಕ ಶುರುವಾಗಿದೆ.
ಶಿಕಾರಿಪುರ ಪಟ್ಟಣ ಪೊಲೀಸರು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳ್ಳನನ್ನು ಬಂಧಿಸಿ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕಳ್ಳನನ್ನು ಕೊರಾನಾ ವೈರಸ್ ತಪಾಸಣೆಗೆ ಒಳಪಡಿಸಿದ್ದರು. ಕೋವಿಡ್ ತಪಾಸಣೆ ಬಳಿಕ ಕಳ್ಳನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಕಳ್ಳನನ್ನು ವಿಚಾರಣೆ ನಡೆಸಿದ್ದ 4 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದ್ದು, ಪಿಎಸ್ಐ ಕೂಡಾ ತಾತ್ಕಾಲಿಕ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.

ಶಿಕಾರಿಪುರ ಪಟ್ಟಣ ಠಾಣೆಯನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಸೋಂಕಿತ ಕಳ್ಳನಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
More From
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications