ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಸಚಿವೆ ಅಮಾನತು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 1: ಕುವೆಂಪು ವಿಶ್ವವಿದ್ಯಾಲಯದ (ಸ್ವಪ್ರ) ದಾಸ್ತಾನು ಮತ್ತು ಖರೀದಿ ವಿಭಾಗದ ಉಪಕುಲಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದ ಡಿ.ವಿ.ಗಾಯಿತ್ರಿ ಅವರನ್ನು ವಿ.ವಿಯ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Recommended Video

Corona updates,Mysore : ಹೆಚ್ಚಾದ ಸೋಂಕು, ಮೈಸೂರಿನಲ್ಲಿ ಬದಲಾದ ಕರ್ಫ್ಯೂ ಸಮಯ | Oneindia Kannada

ಡಿ.ವಿ ಗಾಯಿತ್ರಿಯವರು ಸುಳ್ಳು ಪ್ರಮಾಣ ಪತ್ರ ದಾಖಲು ನೀಡಿ ಪ್ರಥಮ ದರ್ಜೆ ನೌಕರಿಯ ಕೆಲಸ ಪಡೆದುಕೊಂಡಿದ್ದಾರೆ ಹಾಗೂ ತೀರ್ಥಹಳ್ಳಿ ತಹಶೀಲ್ದಾರ್ ಈ ಪ್ರಮಾಣ ಪತ್ರ ನೀಡಿದ್ದಾರೆ ಎಂಬುದರ ಬಗ್ಗೆ ಸಾಕಷ್ಟು ದೂರುಗಳು ವಿವಿಗೆ ಬಂದಿದ್ದವು. ಪ್ರಕರಣ ನ್ಯಾಯಾಲಯದ ಮೆಟ್ಟಿಲು ಸಹ ಹತ್ತಿತ್ತು. ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

3 ರೂ 46 ಪೈಸೆ ಕಟ್ಟಲು 15 ಕಿ.ಮೀ ನಡೆದ ಶಿವಮೊಗ್ಗದ ರೈತ!3 ರೂ 46 ಪೈಸೆ ಕಟ್ಟಲು 15 ಕಿ.ಮೀ ನಡೆದ ಶಿವಮೊಗ್ಗದ ರೈತ!

Vice Chancellor of Kuvempu University Suspended

ಈ ಸಂಬಂಧ ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ನೀಡಿರುವ ಹಿನ್ನಲೆಯಲ್ಲಿ ಡಿ.ವಿ.ಗಾಯಿತ್ರಿಯವರನ್ನು ಜೂ.29 ರಂದು ಅಮಾನತುಗೊಳಿಸಿ ಆದೇಶಿಸಿದ್ದಾರೆ.

English summary
Kuvempu university Chancellor Prof. B.P. Veerabhadrappa has suspended Deputy Counselor DV Gayatri,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X